![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 1, 2020, 9:15 PM IST
ಮಣಿಪಾಲ: ಕೋವಿಡ್ 19 ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ 2ನೇ ಹಂತದ ಲಾಕ್ ಡೌನ್ ಮೇ 3ರಂದು ಅಂತ್ಯಗೊಳ್ಳಲಿದ್ದು, ಇದೀಗ ಮೂರನೇ ಹಂತದಲ್ಲಿ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಶುಕ್ರವಾರ ಕೇಂದ್ರ ಸರ್ಕಾರ ತಿಳಿಸಿದೆ.
ಮೂರನೇ ಬಾರಿಯ ಲಾಕ್ ಡೌನ್ ನಲ್ಲಿ ರೆಡ್, ಹಸಿರು ಮತ್ತು ಆರೆಂಜ್ ಜೋನ್ ಎಂದು ಈಗಾಗಲೇ ಮೂರು ಹಂತಗಳನ್ನು ಗುರುತಿಸಿದೆ. ಆ ನಿಟ್ಟಿನಲ್ಲಿ ಹಸಿರು ವಲಯ ಮತ್ತು ಆರೆಂಜ್ ವಲಯಕ್ಕೆ ಇನ್ನಷ್ಟು ರಿಯಾಯ್ತಿಗಳನ್ನು ನೀಡಿದ್ದು, ರೆಡ್ ಜೋನ್ ನಲ್ಲಿ ಮಾತ್ರ ನಿರ್ಬಂಧ ಮುಂದುವರಿಯಲಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಗಳಲ್ಲಿ ಯಾವ ಜಿಲ್ಲೆ ರೆಡ್ ಜೋನ್, ಯಾವ ಜಿಲ್ಲೆ ಗ್ರೀನ್ ಹಾಗೂ ಆರೆಂಜ್ ವಲಯ ಎಂಬ ವಿವರ ಇಲ್ಲಿದೆ.
ರೆಡ್ ಜೋನ್:
ಬೆಂಗಳೂರು ನಗರ, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ,
ಆರೆಂಜ್ ಜೋನ್:
ಬೆಳಗಾವಿ, ವಿಜಯ್ ಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರಕನ್ನಡ, ತುಮಕೂರು.
ಗ್ರೀನ್ ಜೋನ್:
ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ್, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.