ಇಂಧನ ಉಳಿಸಿ; ಚಿನ್ನದ ಪದಕ ಗೆಲ್ಲಿ
Team Udayavani, May 2, 2020, 5:16 AM IST
ಬೆಂಗಳೂರು: ಕೆಎಸ್ಆರ್ಟಿಸಿ ಫೀವರ್ ಕ್ಲಿನಿಕ್ಗೆ ಶುಕ್ರವಾರ ಚಾಲನೆ ನೀಡಲಾಯಿತು.
ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಉಳಿಸುವ ಚಾಲಕರಿಗೆ 10 ಗ್ರಾಮ್ ಬಂಗಾರದ ಪದಕ ನೀಡುವುದಾಗಿ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಾರ್ಮಿಕ ದಿನಾಚರಣೆ ಅಂಗವಾಗಿ ಇಲಾಖೆಯ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳ ಜತೆ ವೀಡಿಯೋ ಸಂವಾದ ನಡೆಸಿದ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸಂಕಷ್ಟದಲ್ಲಿದ್ದು ಇಲಾಖೆಗೆ ಪುನಶ್ಚೇತನ ನೀಡಲು ಎಲ್ಲರೂ ಸಂಘಟಿತರಾಗಿ ಕಾರ್ಯ ನಿರ್ವಹಿಸ ಬೇಕು ಎಂದರು.
ಮೇ 3 ರ ಬಳಿಕ ಲಾಕ್ ಸಡಿಲಿಕೆ ಯಾದರೆ ಬಸ್ ಸೇವೆ ಆರಂಭಿಸಲು ಕೈಗೊಳ್ಳ ಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸ್ ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದರು. 55 ವರ್ಷ ಮೇಲ್ಪಟ್ಟ ಸಿಬಂದಿ ಯನ್ನು ಸೇವೆಗೆ ಬಳಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.