![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 2, 2020, 3:25 PM IST
ದಾವಣೆಗೆರೆ: ಕೋವಿಡ್-19 ಸೋಂಕು ದೃಢವಾಗಿದ್ದ ಇಲ್ಲಿನ ಜಾಲಿನಗರದ ವೃದ್ಧ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಜಾಲಿನಗರದ ನಿವಾಸಿಯಾಗಿದ್ದ 69 ವರ್ಷದ ವ್ಯಕ್ತಿ (ರೋಗಿ ನಂಬರ್ 556)ರಿಗೆ ಏಪ್ರಿಲ್ 28ರಂದು ಸೋಂಕು ತಾಗಿರುವುದು ದೃಢವಾಗಿತ್ತು. ಇವರು ನಿನ್ನೆ ರಾತ್ರಿ 9 ಗಂಟೆಗೆ ಮೃತ ಪಟ್ಟಿದ್ದಾರೆ.
ಪ್ರತಿ ಎರಡು ಗಂಟೆಗೊಮ್ಮೆ ಬೆಂಗಳೂರಿನ ತಜ್ಞರ ಜೊತೆ ಸಂಪರ್ಕದಲ್ಲಿದ್ದು, ಚಿಕಿತ್ಸೆ ನೀಡಿದ್ದೇವೆ. ಅವರು ಹೈಪರ್ ಟೆನ್ಶನ್, ಡಯಾಬಿಟಿಸ್, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಳೆದ 19ನೇ ತಾರೀಖಿನಂದು ಮೈಕೈ ನೋವು ಕಾಣಿಸಿಕೊಂಡಿತ್ತು. ಬಳಿಕ ಬೇರೆ ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ವೃದ್ದನ ಸಂಪರ್ದಲ್ಲಿದ್ದ 92 ಮಂದಿ ಗಂಟಲು ದ್ರವದ ಸ್ಯಾಂಪಲ್ ನಿನ್ನೆ ಕಳುಹಿಸಲಾಗಿದೆ. 72 ಸ್ಯಾಂಪಲ್ ಗಳನ್ನು ಇಂದು ಕಳುಹಿಸಿದ್ದೇವೆ. ಗುಣಲಕ್ಷಣ ಇಲ್ಲದಿದ್ದರೂ ಅಕ್ಕಪಕ್ಕದವರ ಸ್ಯಾಂಪಲ್ ಕಳುಹಿಸಿದ್ದೇವೆ. ಇಂದು ಸಂಜೆ ವರದಿ ಬರಲಿದ್ದು, ನಂತರ ಗೊತ್ತಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.