ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ 50 ಸಾವಿರ ಜನರ ಆಗಮನ ನಿರೀಕ್ಷೆ

ಹೊಸಂಗಡಿ ಗಡಿ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ

Team Udayavani, May 4, 2020, 5:55 AM IST

ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ 50 ಸಾವಿರ ಜನರ ಆಗಮನ ನಿರೀಕ್ಷೆ

ಸಿದ್ದಾಪುರ: ಲಾಕ್‌ಡೌನ್‌ ಸಡಿಲಿಕೆ ಬಳಿಕ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಉಡುಪಿ ಮೂಲದ 50 ಸಾವಿರ ಮಂದಿ ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗಿನ ಜಾವದಿಂದ ಉಡುಪಿ ಜಿಲ್ಲೆಯ ಗಡಿ ಭಾಗವಾದ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.

ಆರೋಗ್ಯ ಇಲಾಖೆ, ಶಿಕ್ಷಕರು, ಕಂದಾಯ, ಅರಣ್ಯ ಇಲಾಖೆಯ ಸಿಬಂದಿ ಹಗಲು ರಾತ್ರಿ ಪೊಲೀಸ್‌ ಇಲಾಖೆಯೊಂದಿಗೆ ಕರ್ತವ್ಯ ನಿರತರಾಗಿದ್ದಾರೆ.

50 ಸಾವಿರ ಜನರ ಆಗಮನ ನಿರೀಕ್ಷೆ ಹಿನ್ನೆಲೆಯಲ್ಲಿ ಈಗಿರುವ ಚೆಕ್‌ಪೋಸ್ಟ್‌ ನೊಂದಿಗೆ ಇನ್ನೊಂದು ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬರುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಬಿಡಲಾಗುತ್ತಿದೆ. ದಟ್ಟಣೆ ನಿಯಂತ್ರಿಸಲು ಎರಡು ಚೆಕ್‌ಪೋಸ್ಟ್‌ ಮಾಡಲಾಗಿದೆ.

19 ಸಿಬಂದಿ ಇದ್ದಾರೆ. ಆರೋಗ್ಯ ಇಲಾಖೆಯಿಂದ ಇಬ್ಬರು ಡಾಕ್ಟರ್‌, ಮೂವರು ಆರೋಗ್ಯ ಸಹಾಯಕರು, ಗ್ರಾಮ ಸಹಾಯಕರು, ಒಬ್ಬರು ಅರಣ್ಯ ವೀಕ್ಷಕರು, ಇಬ್ಬರು ಶಿಕ್ಷಕರು, ಇಬ್ಬರು ಪೊಲೀಸ್‌ ಉಪನಿರೀಕ್ಷಕರು, ಇಬ್ಬರು ಎಎಸ್‌ಐ, ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌ಗ‌ಳು ಹಾಗೂ 4 ಜನ ಪೊಲೀಸ್‌ ಸಿಬಂದಿ ಇದ್ದಾರೆ. ಹೊಸ ಚೆಕ್‌ಪೋಸ್ಟ್‌ಗೆ ಹೆಚ್ಚಿನ ಸಿಬಂದಿ ಅಗತ್ಯವಿದೆ.

ಕಾಲ್ನಡಿಗೆಯವರಿಂದ ತೊಂದರೆ
ಪರವಾನಿಗೆ ಇಲ್ಲದಿದ್ದವರನ್ನು ಬಿಡದೆ ಇರುವುದರಿಂದ ಚೆಕ್‌ಪೋಸ್ಟ್‌ನ ತುಸು ದೂರದಿಂದ ಬಾಳೆಬರೆ ಘಾಟಿಯ ಒಂದು ಬದಿಯಿಂದ ಕಾಲ್ನಡಿಗೆಯಲ್ಲಿ ಹೊಸಂಗಡಿ ಪೇಟೆಗೆ ಬರುತ್ತಿದ್ದಾರೆ. ಹೀಗೆ ಬಂದವರನ್ನು ಸಂಬಂಧಿಕರು ವಾಹನಗಳಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Udupi ಕೋಟ್ಯಂತರ ರೂ. ವಂಚನೆ ಪ್ರಕರಣ: ಶಿವಪ್ರಸಾದ್‌ ಆಳ್ವ ಎಸ್‌ಪಿಪಿ ನೇಮಿಸಿದ ಸರಕಾರ

Udupi ಕೋಟ್ಯಂತರ ರೂ. ವಂಚನೆ ಪ್ರಕರಣ: ಶಿವಪ್ರಸಾದ್‌ ಆಳ್ವ ಎಸ್‌ಪಿಪಿ ನೇಮಿಸಿದ ಸರಕಾರ

Manipal ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು: ಪ್ರಕರಣ ದಾಖಲು

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

arrested

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

1-tkp

Union Finance Secretary ಹುದ್ದೆಗೆ ತುಹಿನ್‌ ಕಾಂತಾ ಪಾಂಡೆ ನೇಮಕ

1-aaaaaaaa

Train ಚಲಿಸುವಾಗ ಕೊಂಡಿ ತುಂಡು: ಬೇರ್ಪಟ್ಟ ಬೋಗಿ

ED

Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.