ಆಂಧ್ರ ಬಸ್‌ನಲ್ಲಿ ಇಟ್ಟಿಗೆ ಸಾಗಾಟ!


Team Udayavani, May 5, 2020, 12:02 PM IST

ಆಂಧ್ರ ಬಸ್‌ನಲ್ಲಿ ಇಟ್ಟಿಗೆ ಸಾಗಾಟ!

ಸಾಂದರ್ಭಿಕ ಚಿತ್ರ

ಮೊಳಕಾಲ್ಮೂರು: ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಪ್ರಯಾಣಿಕರು ಸಂಚರಿಸುವ ಆಂಧ್ರದ ಸರ್ಕಾರಿ ಬಸ್‌ನಲ್ಲಿ ಪಟ್ಟಣದಿಂದ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಸರ್ಕಾರಿ ಬಸ್‌ ಸೀಜ್‌ ಮಾಡಲಾಗಿದೆ. ಆಂಧ್ರಪ್ರದೇಶ ಸಾರಿಗೆ ಇಲಾಖೆ ಅನುಮತಿ ಪತ್ರವನ್ನು ಸರ್ಕಾರಿ ಬಸ್‌ಗೆ ಅಂಟಿಸಿಕೊಂಡು ಚೆಕ್‌ಪೋಸ್ಟ್‌ ಮೂಲಕ ನಿರಾಂತಕವಾಗಿ ಮೊಳಕಾಲ್ಮೂರು ಪಟ್ಟಣಕ್ಕೆ ಪ್ರವೇಶಿಸಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವಿಷಯ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಸರ್ಕಾರಿ ಬಸ್‌ನಲ್ಲಿ ಸುಮಾರು

3-4 ದಿನಗಳಿಂದಲೂ ನಿತ್ಯವೂ 6 ಸಾವಿರ ಇಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು. ಪಟ್ಟಣದಲ್ಲಿನ ಇಟ್ಟಿಗೆ ಭಟ್ಟಿಯೊಂದರಲ್ಲಿ ಇಟ್ಟಿಗೆಯನ್ನು ಲೋಡ್‌ ಮಾಡಿಕೊಂಡು ಆಂಧ್ರದ ರಾಯದುರ್ಗ ಮಾರ್ಗವಾಗಿ ಹೋಗಲಾಗುತ್ತಿತ್ತು. ಪಟ್ಟಣದ ಪ್ರಯಾಣಿಕರು ಬಸ್‌ ನಿಲ್ಲಿಸಿ ಪರಿಶೀಲಿಸಿದಾಗ ಬಸ್‌ನಲ್ಲಿ ಇಟ್ಟಿಗೆ ತುಂಬಿಕೊಂಡಿರುವುದು ಪತ್ತೆಯಾಗಿದೆ. ಈ ಬಸ್‌ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಬಸ್‌ ಚಾಲಕ ಮತ್ತು ಎಪಿಎಸ್‌ ಆರ್‌ಟಿಸಿ ಬಸ್‌ ಅಧಿಕಾರಿಯನ್ನು ವಿಚಾರಣೆಗೊಳಪಡಿಸಿದಾಗ ಅನಂತಪುರ ಜಿಲ್ಲೆ

ಉರುವಕೊಂಡ ಪ್ರದೇಶದ ಬಸ್‌ ನಿಲ್ದಾಣದ ಕಾಮ ಗಾರಿಗೆ ಇಟ್ಟಿಗೆಯನ್ನು ಕೊಂಡೊಯ್ಯಲಾಗುತ್ತಿತ್ತು. ಈ ಬಗ್ಗೆ ಆಂಧ್ರದ ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪತ್ರ ಪಡೆಯಲಾಗಿತ್ತು. ಈ ಬಗ್ಗೆ ತಹಶೀಲ್ದಾರ್‌ ಎಂ.ಬಸವರಾಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.