ಉಡುಪಿ ಜಿಲ್ಲೆಯಲ್ಲಿ ವ್ಯಾಪಾರ ಬಿರುಸು; ವಾಣಿಜ್ಯ ವಹಿವಾಟು ಸಮಯ ವಿಸ್ತರಣೆ


Team Udayavani, May 6, 2020, 6:21 AM IST

ಉಡುಪಿ ಜಿಲ್ಲೆಯಲ್ಲಿ ವ್ಯಾಪಾರ ಬಿರುಸು; ವಾಣಿಜ್ಯ ವಹಿವಾಟು ಸಮಯ ವಿಸ್ತರಣೆ

ಉಡುಪಿ: ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲೆಯಲ್ಲಿ ಅವಧಿ ವಿಸ್ತರಿಸಿರುವುದರಿಂದ ಮಂಗಳವಾರ ನಗರದಲ್ಲಿ ಜನಸಂಚಾರ ಮತ್ತು ವಾಹನಗಳ ಓಡಾಟ ಹೆಚ್ಚಿತ್ತು. ಜನರು ಅಧಿಕ ಸಂಖ್ಯೆಯಲ್ಲಿ ಪೇಟೆಗೆ ಆಗಮಿಸಿ ವಾಣಿಜ್ಯ ವ್ಯವಹಾರಗಳಲ್ಲಿ ತೊಡಗಿಕೊಂಡರು.

ಮಂಗಳವಾರದಿಂದ ಖರೀದಿಗೆ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಅವಕಾಶ ಕಲ್ಪಿಸಿದ್ದರಿಂದ ಒಮ್ಮೆಲೇ ರಶ್‌ ಆಗುವುದು ತಪ್ಪಿತು. ಸಾರಿಗೆ ಸಂಚಾರ, ಕ್ಷೌರ ದಂಗಡಿಗಳು, ಬ್ಯೂಟಿ ಪಾರ್ಲರ್‌ಗಳು, ಶಾಲಾ-ಕಾಲೇಜುಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಆರಂಭವಾಗಿದ್ದು, ಅಗತ್ಯ ವಸ್ತುಗಳ ಜತೆಗೆ ಬಟ್ಟೆಬರೆಗಳು, ಚಪ್ಪಲಿ, ಬೇಕರಿ ತಿನಿಸುಗಳು, ಆಭರಣಗಳ ಖರೀದಿಗೆ ಗ್ರಾಹಕರು ಆಗಮಿಸಿದರು. ಮಲ್ಟಿಬ್ರ್ಯಾಂಡ್‌ ಎಲೆಕ್ಟ್ರಾನಿಕ್ಸ್‌ ಮಳಿಗೆಗಳಿಗೆ ಎಸಿ ಚಾಲೂ ಮಾಡದೆ ಕಾರ್ಯಾಚರಿಸಲು ಅವಕಾಶ ನೀಡಿದ್ದರಿಂದ ಹಲವು ಅಂಗಡಿಗಳು ತೆರೆದಿದ್ದವು. ಪ್ಲಂಬರ್‌, ಎಲೆಕ್ಟ್ರೀಶಿಯನ್‌, ಇನ್‌ವರ್ಟರ್‌ ಸಹಿತ ವಿವಿಧ ವ್ಯವಹಾರಗಳವರೂ ಸೇವೆ ಒದಗಿಸಲಾರಂಭಿಸಿದ್ದಾರೆ.

ಕಿಕ್ಕಿರಿದ ವಾಹನಗಳು
ಬಸ್‌ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ನಗರದೆಲ್ಲೆಡೆ ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳು ಅಧಿಕ ಸಂಖ್ಯೆ ಯಲ್ಲಿ ಕಂಡು ಬಂದವು. ಕೆಲವು ಪ್ರಮುಖ ಅಂಗಡಿ, ಬೇಕರಿಗಳ ಎದುರು ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ಹಲವೆಡೆ ಜನರು ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧಾರಣೆಯನ್ನು ಮರೆತಂತಿತ್ತು. ಮದ್ಯ ದಂಗಡಿಗಳಲ್ಲಿ ಉದ್ದನೆಯ ಸಾಲು ಮಂಗಳವಾರವೂ ಕಂಡುಬಂತು.

ಬಸ್‌ ಸಂಚಾರ:ಇಂದು ನಿರ್ಧಾರ
ಹಸುರು ವಲಯದಲ್ಲಿ ಬಸ್‌ಗಳ ಓಡಾಟಕ್ಕೆ ಸರಕಾರ ಈಗಾಗಲೇ ಅನುಮತಿ ನೀಡಿದೆ. ಜಿಲ್ಲೆಯಲ್ಲಿ ಇದನ್ನು ಆರಂಭಿಸುವ ಬಗ್ಗೆ ಬುಧವಾರ ಜಿಲ್ಲಾಧಿಕಾರಿಗಳು ಬಸ್‌ ಮಾಲಕರೊಂದಿಗೆ ಸಭೆ ನಡೆಸಿ ತೀರ್ಮಾನಿಸುವರು. ಈಗಾಗಲೇ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿ ಯಾವ ರೂಟ್‌ ಗಳಲ್ಲಿ ಬಸ್ಸುಗಳ ಅಗತ್ಯವಿದೆ ಎನ್ನು ವುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಆದೇಶಿಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.