ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚು ಆದ್ಯತೆ


Team Udayavani, May 8, 2020, 6:46 PM IST

ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚು ಆದ್ಯತೆ

ತುಮಕೂರು: ತುಮಕೂರು ಮಹಾನಗರಪಾಲಿಕೆಯ 2020-21ನೇ ಸಾಲಿನ ಆಯ-ವ್ಯಯ ಸಭೆಯಲ್ಲಿ 3.81 ಕೋಟಿ ರೂ. ಉಳಿತಾಯ ಬಜೆಟನ್ನು ಹಣಕಾಸು ಮತ್ತು ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಎಂ. ಮಹೇಶ್‌ ಮಂಡನೆ ಮಾಡಿದ್ದು ಕೋವಿಡ್ 19  ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಹಸಿರು ಬಜೆಟ್‌ ಘೋಷಣೆಯಡಿಯಲ್ಲಿ ರಾಜ್ಯದಲ್ಲೇ 6ನೇ ಬಾರಿಗೆ ಕಾಗದ ರಹಿತ ಇ-ಬಜೆಟ್‌ ಮಂಡನೆ ಮಾಡಿದರು.

ಈ ಆಯವ್ಯಯದಲ್ಲಿ ಆರಂಭಿಕ ಶಿಲ್ಕು 2601.45 ಲಕ್ಷ ರೂ. ಸೇರಿ 22804.77ಲಕ್ಷ ರೂ.ಗಳ ಅಂದಾಜು ಸ್ವೀಕೃತಿ ಹಣದಲ್ಲಿ 2020-21 ಸಾಲಿಗಾಗಿ 22,423,37 ಲಕ್ಷ ರೂ. ಗಳ ಅಂದಾಜು ವೆಚ್ಚ ಮಾಡಲು ಬಜೆಟ್‌ ಮಂಡನೆ ಮಾಡಲಾಗಿದ್ದು, 381.40 ಲಕ್ಷ ರೂ.ಗಳು ಉಳಿತಾಯದಲ್ಲಿದೆ. ನಗರ ನಿವಾಸಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಲ್ಲಿ ಹೆಚ್ಚು ಪ್ರಾಧಾನ್ಯತೆಯನ್ನು ನೀಡಲಾಗಿದೆ ಎಂದು ಹೇಳಿದರು.

ಈ ವರ್ಷದ ಆಯವ್ಯಯದಲ್ಲಿ ನಗರದ ಜನತೆಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಿಲ್ದಾಣ, ವ್ಯವಸ್ಥಿತವಾದ ಪಾರ್ಕಿಂಗ್‌, ಸುಸಜ್ಜಿತ ಗ್ರಂಥಾಲಯ ಕಟ್ಟಡ, ಸ್ಮಾರ್ಟ್‌ ಲಾಂಜ್‌ ನಿರ್ಮಾಣ, ಪಾರ್ಕ್‌ ಮತ್ತು ರಸ್ತೆ ನಿರ್ಮಾಣ, ಮಹಾತ್ಮ ಗಾಂಧಿ ಕ್ರೀಡಾಂಗಣ ನವೀಕರಣದೊಂದಿಗೆ ಕುಡಿಯುವ ನೀರು, ಉತ್ತಮ ಆರೋಗ್ಯ, ಸ್ವತ್ಛ ತುಮಕೂರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ, ಉದ್ಯಾನವನಗಳ ಅಭಿವೃದ್ಧಿ, ಮತ್ತಿತರ ಸಾರ್ವಜನಿಕ ಸಹಭಾಗಿತ್ವದ ಅಭಿವೃದ್ಧಿ ಕೆಲಸವನ್ನು ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಪಾಲಿಕೆಯಿಂದ ಒಟ್ಟು 20203.32ಲಕ್ಷಗಳ ಸ್ವೀಕೃತಿಯನ್ನು ನಿರೀಕ್ಷಿಸಲಾಗಿದ್ದು, ಈ ಪೈಕಿ ಸ್ವಂತ ಸಂಪನ್ಮೂಲಗಳಿಂದ 6150.39ಲಕ್ಷ ರೂ. ಹಾಗೂ ಸರ್ಕಾರದ ಅನುದಾನಗಳಿಂದ 14052.93ಲಕ್ಷ ರೂ.ಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆಯ ಮೇಯರ್‌ ಫ‌ರೀದಾ ಬೇಗಂ, ಉಪಮಹಾಪೌರರಾದ ಶಶಿಕಲಾ ಗಂಗಹನುಮಯ್ಯ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪಾಲಿಕೆ ಎಲ್ಲಾ ವಾರ್ಡ್‌ಗಳ ಸದಸ್ಯರು ಇದ್ದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.