ದೊಡ್ಡಬಳ್ಳಾಪುರ ಕೆರೆಗಳಲ್ಲಿ ವಲಸೆ ಹಕ್ಕಿಗಳ ಕಲರವ!

ಇಂದು ವಿಶ್ವ ವಲಸೆ ಹಕ್ಕಿಗಳ ಸಂರಕ್ಷಣೆ ದಿನ; ಹಕ್ಕಿಗಳ ಸಂರಕ್ಷಣೆಗೆ ಪರಿಸರ ಪ್ರಿಯರ ಒತ್ತಾಯ

Team Udayavani, May 9, 2020, 3:07 PM IST

ದೊಡ್ಡಬಳ್ಳಾಪುರ ಕೆರೆಗಳಲ್ಲಿ ವಲಸೆ ಹಕ್ಕಿಗಳ ಕಲರವ!

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಮೇ 9 ವಿಶ್ವ ವಲಸೆ ಹಕ್ಕಿಗಳ ಸಂರಕ್ಷಣೆ ದಿನ. ನಗರದ ನಾಗರಕೆರೆ ಸೇರಿದಂತೆ ತಾಲೂಕಿನ ಶಿವಪುರ ಕೆರೆ, ಮಧುರೆ ಕೆರೆ, ಬಾಶೆಟ್ಟಿಹಳ್ಳಿ ಕೆರೆ, ಘಾಟಿ ವಿಶ್ವೇಶ್ವರಯ್ಯ
ಪಿಕ್‌ಅಪ್‌ ಮೊದಲಾದ ಕಡೆ ವಿವಿಧ ಜಾತಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ. ತಾಲೂಕಿನ ಕೆರೆಗಳಿಗೆ ವಿವಿಧ ದೇಶಗಳ, ರಾಜ್ಯಗಳ ವಲಸೆ ಹಕ್ಕಿಗಳು ಬಂದಿರುವುದು ಪರಿಸರ ಪ್ರಿಯರಲ್ಲಿ ಸಂತಸ ಹೆಚ್ಚಿಸಿದರೆ, ಹಕ್ಕಿ ಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಪರಿಸರಾಸಕ್ತರು ತಾಲೂಕು ಆಡಳಿತದ ಗಮನ ಸೆಳೆದಿದ್ದಾರೆ. “ಪಕ್ಷಿಗಳು ನಮ್ಮ ಜಗತ್ತನ್ನು ಸಂಪರ್ಕಿಸುತ್ತವೆ’ ಇದು ಈ ವರ್ಷದ ಧ್ಯೇಯ ವಾಕ್ಯವಾಗಿದೆ.

ವಿವಿಧ ಜಾತಿಯ ಹಕ್ಕಿಗಳು: ನಗರದ ಕೆರೆ ಗಳಲ್ಲಿ ವಿವಿಧ ದೇಶಗಳ ವಲಸೆ ಹಕ್ಕಿಗಳು ಸಂತಾನೋತ್ಪತ್ತಿಗಾಗಿ ಸಾವಿರಾರು ಮೈಲು ಗಳು ದೂರದಿಂದ ಬಂದಿವೆ. ಮತ್ತೆ ತಮ್ಮ ಸಂತಾ ನೋತ್ಪತ್ತಿ ಕಾರ್ಯ ಮುಗಿದ ಬಳಿಕ ತಮ್ಮ ಮೂಲ ಸ್ಥಾನಗಳಿಗೆ ತೆರಳುತ್ತವೆ. ತಾಲೂಕಿನ ಸುತ್ತ ಮುತ್ತ ಚಲುಕ ಬಾತು, ಸೂಜಿಬಾಲದ ಬಾತು, ಬಿಳಿ ಹುಬ್ಬಿನ ಬಾತು, ಜೌಗು ಸೆಳೆವ, ಅಡವಿ ಗದ್ದೆಗೊರವ, ಕವಲು ತೋಕೆ, ಗುಲಾಬಿ ಕಬ್ಬಕ್ಕಿ, ಬೂದು ಸಿಪಿಲೆ, ಉಲಿಯಕ್ಕಿ ಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರಭೇ ದದ ದೇಶಿ ಹಾಗೂ ವಿದೇಶಿ ವಲಸೆ ಹಕ್ಕಿಗಳು ಬಂದಿವೆ. ಯುರೋಪ್‌, ಉತ್ತರ ಅಮೆರಿಕ, ಏಷ್ಯಾದ ರಾಷ್ಟ್ರ ಗಳಿಂದ ಅಕ್ಟೋಬರ್‌ನಲ್ಲಿ ವಲಸೆ ಬಂದು ಜೂನ್‌ ಮಳೆ ಗಾಲದ ಒಳಗಾಗಿ ಹಿಂದಿರುಗುತ್ತವೆ. ಹಕ್ಕಿಗಳ ಸಮಸ್ಯೆಗಳು: ವಲಸೆ ಬರುವ ಹಕ್ಕಿ ಗಳು ಆಹಾರದ
ಕೊರತೆ, ಕೆರೆಗಳ ಬಳಿ ಮನು ಷ್ಯರ ಓಡಾಟ, ಬಲೆ ಹಾಕಿ ಪಕ್ಷಿ ಬೇಟೆ, ಕೆರೆ ನೀರು ಮಲಿನಗೊಳ್ಳುವಿಕೆ, ಚರಂಡಿ ನೀರು ಹಾಗೂ ಕಸ ಕೆರೆ ಸೇರುತ್ತಿರುವುದು. ಕೃಷಿ ಭೂಮಿಯ ಕೀಟ
ನಾಶಕ ಹಾಗೂ ಕ್ರಿಮಿನಾಶಕ ಗಳು ಮಳೆ ನೀರಿನೊಂದಿಗೆ ಕೆರೆ ಸೇರುತ್ತಿದೆ. ಮರಗಳನ್ನು ಕಡಿಯುವುದು, ಹಸಿರು ಪ್ರದೇಶಗಳ ಕೊರತೆ ಉಂಟಾಗಿದೆ. ಈ ಸಮಸ್ಯೆಗಳನ್ನು ಬಗೆ
ಹರಿಸಿ ಪೂರಕ ವಾತಾವರಣ ನಿರ್ಮಿಸಬೇಕಿದೆ ಎನ್ನುತ್ತಾರೆ ಡಬ್ಲ್ಯೂ. ಡಬ್ಲ್ಯೂ.ಎಫ್‌ ಇಂಡಿಯಾದ ಯೋಜನಾಧಿಕಾರಿ ವೈ.ಟಿ.ಲೋಹಿತ್‌.

ಮೀನು ಹಿಡಿಯುವುದು ನಿಷೇಧಿಸಿ: ತಾಲೂ ಕಿನ ಕೆರೆಗಳು ಪಕ್ಷಿಧಾಮಗಳಾಗುವ ಸಾಧ್ಯತೆ ಯಿದ್ದು, ಮೀನು ಹಿಡಿ ಯ ವಿಕೆ ನಿಷೇಧ ಗೊಳ್ಳಬೇಕಿದೆ. ಕೊಕ್ಕರೆ ಹಾಗೂ ಇತರೆ ನೀರು ಪಕ್ಷಿಗಳಿಗೆ ಆಹಾರ ದೊರೆಯದೆ ಪರದಾಡು ತ್ತಿವೆ. ಹೀಗಾಗಿ ಪಕ್ಷಿಗಳ ಆಹಾರಕ್ಕಾಗಿಯಾ ದರೂ ಮೀನು ಹಿಡಿಯು ವುದನ್ನು ಹಾಗೂ ಕೆರೆಗಳಲ್ಲಿ ತ್ಯಾಜ್ಯ ವಿಲೇವಾರಿ ನಿಲ್ಲಿಸಲು ತಾಲೂಕು
ಆಡಳಿತ ಹಾಗೂ ಸಂಬಂಧ ಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಯುವ ಸಂಚಲನದ ಅಧ್ಯಕ್ಷ ಚಿದಾ ನಂದ ಮೂರ್ತಿ ತಿಳಿಸಿದ್ದಾರೆ.

●ಡಿ.ಶ್ರೀಕಾಂತ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.