ಅಧಿಕಾರಿಗಳ ಶ್ರಮ-ಶ್ರದ್ಧೆ ಅಭಿನಂದನಾರ್ಹ: ನಿರಾಣಿ


Team Udayavani, May 11, 2020, 8:36 AM IST

ಅಧಿಕಾರಿಗಳ ಶ್ರಮ-ಶ್ರದ್ಧೆ ಅಭಿನಂದನಾರ್ಹ: ನಿರಾಣಿ

ಬೀಳಗಿ: ಕೋವಿಡ್‌-19 ತಡೆಗಾಗಿ ಮಾ.22ರಿಂದ ಕೈಗೊಂಡ ಲಾಕ್‌ ಡೌನ್‌ ವೇಳೆಯಿಂದ ಈವರೆಗೂ ತಾಲೂಕಿನಾದ್ಯಂತ ಕೋವಿಡ್  ಸೋಂಕು ಪತ್ತೆಯಾಗದೆ, ತಾಲೂಕು ಸಂಪೂರ್ಣ ಹಸಿರು ವಲಯದಲ್ಲಿರಲು ಕಾರಣವಾಗಿರುವ ಎಲ್ಲ ಅಧಿಕಾರಿಗಳ ಶ್ರಮ, ಶ್ರದ್ಧೆ ಹಾಗೂ ಸಾರ್ವಜನಿಕರ ಸಹಕಾರವನ್ನು ತುಂಬು ಹೃದಯದಿಂದ ಅಭಿನಂದಿಸುವುದಾಗಿ ಶಾಸಕ ಮುರುಗೇಶ ನಿರಾಣಿ ಹೇಳಿದರು.

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಶನಿವಾರ ಕರೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿ ಬಳಗಕ್ಕೆ ಅಭಿನಂದನಾ ಪತ್ರ ನೀಡಿ ಅವರು ಮಾತನಾಡಿ, ಕೋವಿಡ್ ನಿರ್ಮೂಲನೆಗೆ ಸರ್ಕಾರ ತೆಗೆದುಕೊಂಡ ನಿಯಮ-ಸೂಚನೆ ವ್ಯವಸ್ಥಿತವಾಗಿ ಪಾಲಿಸುವಲ್ಲಿ ತಾಲೂಕು ಮುಂಚೂಣಿ ಸ್ಥಾನ ಕೈಗೊಂಡಿರುವುದು ಹೆಮ್ಮೆಯ ಸಂಗತಿ ಎಂದರು.

ಎಲ್ಲ ಕಚೇರಿಗಳನ್ನು ಒಂದೇ ಸಮುಚ್ಛಯದಲ್ಲಿ ತರುವ ದೃಷ್ಟಿಯಿಂದ ಮಿನಿ ವಿಧಾನಸೌಧದ ಇನ್ನೊಂದು ಮಹಡಿ ನಿರ್ಮಾಣ, ತಾಲೂಕು ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ, ಪಾಲಿಟೆಕ್ನಿಕ್‌ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಕೂಡಲೇ ಕೆಲಸ ಆರಂಭಿಸಲಾಗುವುದು. ಬಡವರ ಕೈಗೆ ಕೆಲಸ ನೀಡುವ ಉದ್ದೇಶದಿಂದ ನರೇಗಾ ಯೋಜನೆಯಡಿ ಹೆಚ್ಚಿನ ಕೆಲಸ ಆರಂಭಿಸಲು ಆಯಾ ಗ್ರಾಪಂಗಳಿಗೆ ಸೂಚಿಸಲಾಗಿದೆ. ತಾಲೂಕಿನ ಟೆಲೆಂಡ್‌ವರೆಗೂ ಕಾಲುವೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೋವಿಡ್ ತಡೆಗೆ ಮುಂದೆಯೂ ಅನುಸರಿಸಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾಧಿಕಾರಿಗಳು ಸಲಹೆ ನೀಡಿದರು. ಹೊರ ಜಿಲ್ಲೆಯಿಂದ 1729, ಹೊರ ರಾಜ್ಯದಿಂದ 654 ಹಾಗೂ ಹೊರದೇಶದಿಂದ 9 ಜನ ಸೇರಿ ಒಟ್ಟು 2748 ಜನ ತಾಲೂಕಿಗೆ ಆಗಮಿಸಿದ್ದಾರೆ. 2385 ಜನ ಹೋಂ ಕ್ವಾರಂಟೈನ್‌ ಅವಧಿ  ಮುಗಿಸಿದ್ದು, 356 ಜನರ ಕ್ವಾರೆಂಟೈನ್‌ನಲ್ಲಿದ್ದಾರೆ ಎಂದು ತಾಪಂ ಇಒ ಎಂ.ಕೆ. ತೊದಲಬಾಗಿ ವಿವರಿಸಿದರು.

ತಹಶೀಲ್ದಾರ್‌ ಭೀಮಪ್ಪ ಅಜೂರ, ಸಿಪಿಐ ಸಂಜೀವ ಬಳಿಗಾರ, ಪಪಂ ಮುಖ್ಯಾಧಿಕಾರಿ ದೇವೀಂದ್ರ ಧನಪಾಲ, ತಾಲೂಕು ಆರೋಗ್ಯಾಧಿಕಾರಿ ಡಾ| ದಯಾನಂದ ಕರೆಣ್ಣವರ, ಆಹಾರ ನಿರೀಕ್ಷಕ ಹುರಕಡ್ಲಿ ಇತರರು ಇದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.