ತನ್ನ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ ತಿಲಕರತ್ನೆ ದಿಲ್ಶನ್: ಓರ್ವ ಭಾರತೀಯನಿಗೆ ಸ್ಥಾನ


Team Udayavani, May 10, 2020, 4:00 PM IST

ತನ್ನ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ ತಿಲಕರತ್ನೆ ದಿಲ್ಶನ್: ಓರ್ವ ಭಾರತೀಯನಿಗೆ ಸ್ಥಾನ

ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾದ ಮಾಜಿ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶನ್ ತನ್ನ ದಿಲ್ ಸ್ಕೂಪ್ ನಿಂದ ಪ್ರಸಿದ್ದರಾಗಿದ್ದವರು. ಆಫ್ ಸ್ಪಿನ್ ಬೌಲಿಂಗ್ ಕೂಡಾ ಮಾಡುತ್ತಿದ್ದ ದಿಲ್ಶನ್, ಲಂಕಾದ ದಿಗ್ಗಜ ಆಟಗಾರರಲ್ಲಿ ಓರ್ವ. ಸದ್ಯ ನಿವೃತ್ತಿ ಜೀವನದಲ್ಲಿರುವ ದಿಲ್ಶನ್ ತನ್ನ ಸಾರ್ವಕಾಲಿಕ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ್ದಾರೆ.

ದಿಲ್ಶನ್ ಸಾರ್ವಕಾಲಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯನೆಂದರೆ ಸಚಿನ್ ತೆಂಡೂಲ್ಕರ್. ತನ್ನ ತಂಡದ ಆರಂಭಿಕ ಆಟಗಾರರನ್ನಾಗಿ ಸನತ್ ಜಯಸೂರ್ಯ ಮತ್ತು ಸಚಿನ್ ತೆಂಡೂಲ್ಕರ್ ರನ್ನು ಆಯ್ಕೆ ಮಾಡಿದ್ದಾರೆ. ಜಯಸೂರ್ಯ ಸ್ಪೋಟಕ ಆಟಗಾರ ಆದರೆ ಸಚಿನ್ ಇನ್ನಿಂಗ್ಸ್ ಕಟ್ಟುತ್ತಾರೆ ಎಂದಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಬ್ರಿಯಾನ್ ಲಾರಾ, ನಾಲ್ಕನೇ ಸ್ಥಾನದಲ್ಲಿ ಮಹೇಲಾ ಜಯವರ್ಧನೆ ಮತ್ತು ಐದನೇ ಕ್ರಮಾಂಕದಲ್ಲಿ ರಿಕಿ ಪಾಂಟಿಂಗ್ ಆಡಲಿದ್ದಾರೆ, ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಎಬಿ ಡಿವಿಲಿಯರ್ಸ್, ಆಲ್ ರೌಂಡರ್ ಆಗಿ ಜಾಕ್ ಕ್ಯಾಲಿಸ್ ಆಡಲಿದ್ದಾರೆ.

ದಿಲ್ಶನ್ ತಂಡದಲ್ಲಿ ವೇಗಿಗಳಾಗಿ ವಾಸೀಂ ಅಕ್ರಮ್, ಕಟ್ನಿ ವಾಲ್ಶ್, ಆಡಿದರೆ ಸ್ಪಿನ್ನರ್ ಗಳಾಗಿ ಶೇನ್ ವಾರ್ನ್ ಮತ್ತು ಮುತ್ತಯ್ಯ ಮರಳೀಧರನ್ ರನ್ನು ಆಯ್ಕೆ ಮಾಡಿದ್ದಾರೆ.

ದಿಲ್ಶನ್11: ಸನತ್ ಜಯಸೂರ್ಯ, ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ, ಮಹೇಲಾ ಜಯವರ್ಧನೆ, ರಿಕಿ ಪಾಂಟಿಂಗ್, ಜಾಕ್ ಕಾಲಿಸ್, ಎಬಿ ಡಿವಿಲಿಯರ್ಸ್, ವಾಸೀಂ ಅಕ್ರಮ್, ಕಟ್ನಿ ವಾಲ್ಷ್, ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.