ಕೋಡಿಬೆಂಗ್ರೆ ಹಂಗಾರಕಟ್ಟೆ ಬಂದರು: ಇಂದಿನಿಂದ ಮೀನುಗಾರಿಕೆ ಆರಂಭ


Team Udayavani, May 11, 2020, 5:55 AM IST

ಕೋಡಿಬೆಂಗ್ರೆ ಹಂಗಾರಕಟ್ಟೆ ಬಂದರು: ಇಂದಿನಿಂದ ಮೀನುಗಾರಿಕೆ ಆರಂಭ

ಮಲ್ಪೆ: ಕೋಡಿಬೆಂಗ್ರೆ ಹಂಗಾರಕಟ್ಟೆ ಬಂದರಿನಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಯಾಂತ್ರಿಕ ಮೀನುಗಾರಿಕೆ ಜಿಲ್ಲಾಡಳಿತದ ಅನುಮತಿ ಯೊಂದಿಗೆ ಮೀನುಗಾರಿಕೆ ಇಲಾಖೆ ವಿಧಿಸಿದ ನಿಯಮಾವಳಿಗೆ ಅನುಸಾರವಾಗಿ ಟ್ರಾಲ್‌ ಬೋಟುಗಳು ಸೋಮವಾರದಿಂದ ಕಡಲಿಗಿಳಿಯಲಿವೆ.

ಈಗಾಗಲೇ ಮೀನು ಮಾರಾಟ ಫೆಡರೇಶನ್‌ ನೇತೃತ್ವದಲ್ಲಿ ಕೋಡಿಬೆಂಗ್ರೆ ಮತ್ತು ಹಂಗಾರಕಟ್ಟೆ ಬಂದರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಅನುಮತಿ ಪಡೆದ ನಿಗದಿತ ಟ್ರಾಲ್‌ಬೋಟುಗಳು ಮೀನು ಗಾರಿಕೆ ನಡೆಸಲು ಸಿದ್ದತೆ ನಡೆಸುತ್ತಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸ್ಥಳಗಳನ್ನು ಗುರುತಿಸಲಾಗುತ್ತಿದ್ದು, ಮೀನುಗಾರಿಕೆ ನಡೆಸುವಾಗ ಮಾಸ್ಕ್ ಗಳನ್ನು ಖಡ್ಡಾಯವಾಗಿ ಧರಿಸುವಂತೆ ಸೂಚಿಸಲಾಗಿದೆ.

ಬಂದರಿನಲ್ಲಿ ಸುಮಾರು 50ರಷ್ಟು ಸಣ್ಣ ಟ್ರಾಲ್‌ಬೋಟುಗಳು ಇವೆ. ಮೀನುಗಾರಿಕೆ ತೆರಳಲು ಇಲಾಖೆಯಲ್ಲಿ ಪಾಸ್‌ ದೊರೆತ ಬೋಟುಗಳು ಕಡಲಿಗೆ ಇಳಿಯಲಿವೆ ಎಂದು ಕೋಡಿಬೆಂಗ್ರೆ ಹಂಗಾರಕಟ್ಟೆ ಯಾಂತ್ರಿಕ ಮೀನುಗಾರ ಸಂಘದ ಅಧ್ಯಕ್ಷ ಬಿ.ಬಿ. ಕಾಂಚನ್‌ ತಿಳಿಸಿದ್ದಾರೆ.

ಬಹಿರೊಂಗ ಹರಾಜು ನಿಷೇಧ
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಬಂದರಿನಲ್ಲಿ ಬಹಿರಂಗ ಹರಾಜು ಮಾಡುವುದನ್ನು ನಿಷೇಧಿಸಿದೆ. ಬೋಟುಗಳಿಂದ ತಂದ ಮೀನನ್ನು ಫೆಡರೇಶನ್‌ ಮೂಲಕವೇ ಖರೀದಿಸಿ ಮಾರಾಟ ಮಾಡಲಾಗುವುದು.
 -ಯಶ್‌ಪಾಲ್‌ ಎ. ಸುವರ್ಣ, ಅಧ್ಯಕ್ಷರು ಮೀನು ಮಾರಾಟ ಫೆಡರೇಶನ್‌

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.