ಮನೆಬಾಗಿಲಿಗೆ ಕೆಐಎಡಿಬಿ ಪರಿಹಾರ

ಎಂಆರ್‌ಪಿಎಲ್‌ ವಿಸ್ತರಣೆಗೆ ಭೂಸ್ವಾಧೀನ

Team Udayavani, May 11, 2020, 5:49 AM IST

ಮನೆಬಾಗಿಲಿಗೆ ಕೆಐಎಡಿಬಿ ಪರಿಹಾರ

ಮಂಗಳೂರು: ಹಲವು ಸಂದರ್ಭಗಳಲ್ಲಿ ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಸುತ್ತಾಡಿ, ನ್ಯಾಯಾಲಯದ ಮೊರೆ ಹೋಗಿ ಹತ್ತಾರು ವರ್ಷ ಗಳ ವಿಳಂಬವಾಗಿ ಪರಿಹಾರ ದೊರಕುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಆದರೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮಂಗಳೂರು ಕಚೇರಿಯು ಭೂಸ್ವಾಧೀನದಿಂದ ಜಮೀನು ಕಳೆದುಕೊಂಡ ನಿರ್ವಸಿತರಿಗೆ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ನೇರವಾಗಿ ಅವರ ಮನೆಬಾಗಿಲಿಗೇ ತೆರಳಿ ಪರಿಹಾರ ಮೊತ್ತವನ್ನು ನೀಡುವ ಮೂಲಕ ಈ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿದೆ.

ಎಂಆರ್‌ಪಿಎಲ್‌ 4ನೇ ಹಂತದ ವಿಸ್ತರಣೆ ಯೋಜನೆಗಾಗಿ ಮಂಗಳೂರು ತಾಲೂಕಿನ ಪೆರ್ಮುದೆ, ಕುತ್ತೆತ್ತೂರು, ತೋಕೂರು ಗ್ರಾಮಗಳ 962 ಎಕರೆ ಜಮೀನನ್ನು ಕೆಐಎಡಿಬಿ ಸ್ವಾಧೀನಪಡಿಸಿದೆ. ಈ ಜಮೀನು ಭೂಸ್ವಾಧೀನ ಪ್ರಕ್ರಿಯೆ ಮುಗಿದಿದ್ದರೂ ಜನರು ಪರಿಹಾರ ಪಡೆದುಕೊಳ್ಳುವುದು ಬಾಕಿ ಇತ್ತು. ಇದಕ್ಕಾಗಿ ನಿರ್ವಸಿತರು ಬೈಕಂಪಾಡಿ ಕೆಐಎಡಿಬಿ ಕಚೇರಿಗೆ ಆಗಮಿಸಬೇಕಿತ್ತು.

ಈ ಮಧ್ಯೆ ಲಾಕ್‌ಡೌನ್‌ ಜಾರಿಯಾದ ಹಿನ್ನೆಲೆಯಲ್ಲಿ ಜನರು ಕೆಐಎಡಿಬಿ ಕಚೇರಿಗೆ ಆಗಮಿಸುವುದು ದುಸ್ತರವಾಗಿ ಒಂದೂವರೆ ತಿಂಗಳಿನಿಂದ ಈ ಪರಿಹಾರ ವಿತರಣೆ ಪ್ರಕ್ರಿಯೆ ನನೆಗುದಿಗೆ ಬಿತ್ತು. ಬಹುತೇಕ ಜಮೀನುಗಳ ದಾಖಲೆಗಳು ಕುಟುಂಬದ ಹಿರಿಯ ನಾಗರಿಕರ ಹೆಸರಿನಲ್ಲಿರುವುದರಿಂದ ಪರಿಹಾರ ಪಡೆದುಕೊಳ್ಳಲು ಖುದ್ದು ಅವರೇ ಬರಬೇಕಾಗಿತ್ತು. ಇದರಿಂದ ಪರಿಹಾರ ಪಡೆದುಕೊಳ್ಳುವುದು ದುಸ್ತರವಾಗಿತ್ತು.

ಸಂತ್ರಸ್ತರ ಈ ಕಷ್ಟ ಅರ್ಥೈಸಿಕೊಂಡ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಬಿನೊಯ್‌ ಪಿ.ಕೆ. ಅವರು ಮನೆಯಿಂದ ಹೊರಗೆ ಬರಲು ಕಷ್ಟವಿರುವ ಹಿರಿಯ ನಾಗರಿಕರು, ಅನಾರೋಗ್ಯಪೀಡಿತ ಅರ್ಹ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿದರು. ಅನಂತರ ಅ ಧಿಕಾರಿಗಳು ಸಿಬಂದಿ ತಂಡವೇ ಸಂತ್ರಸ್ತರ ಮನೆಗಳಿಗೆ ತೆರಳಿ, ಅಲ್ಲಿಯೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ನಿಗದಿತ ಪರಿಹಾರದ ಮೊತ್ತವನ್ನೂ ನೀಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.