ಬೀದರ್: ಕಂಟೈನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ ಇಬ್ಬರಿಗೆ ಸೋಂಕು ದೃಢ


Team Udayavani, May 12, 2020, 1:34 PM IST

ಬೀದರ್: ಕಂಟೈನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ ಇಬ್ಬರಿಗೆ ಸೋಂಕು ದೃಢ

ಬೀದರ್: ಗಡಿ ಜಿಲ್ಲೆ ಬೀದರನಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರೆದಿದ್ದು ಮಂಗಳವಾರ ಮತ್ತೆ 2 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 30ಕ್ಕೆ ಏರಿಕೆಯಾಗಿದೆ.

ಸೋಮವಾರವಷ್ಟೇ 2 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಈಗ ಮಂಗಳವಾರ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಧ್ಯಾಹ್ನದ ಹೆಲ್ತ್ ಬುಲೇಟಿನ್ ನಲ್ಲಿ ಹೊಸ 2 ಪ್ರಕರಣಗಳು ದೃಢಪಡಿಸಿದೆ.

23 ವರ್ಷದ 891 ಸಂಖ್ಯೆಯ ರೋಗಿ ಮತ್ತು 30 ವರ್ಷದ 892 ಸಂಖ್ಯೆಯ ರೋಗಿಯಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಡಿಸಿದೆ. ಈ ಇಬ್ಬರು ಸೋಂಕಿತರು ಕಂಟೈನ್ಮೆಂಟ್ ಝೋನ್ ಆಗಿರುವ ಓಲ್ಡ್ ಸಿಟಿಯ ಸಂಪರ್ಕಕ್ಕೆ ಬಂದಿದ್ದರು.

ಬೀದರ ಜಿಲ್ಲೆಯಲ್ಲಿ ಈಗ ಒಟ್ಟಾರೆ ಪಾಸಿಟಿವ್ ಸಂಖ್ಯೆ 30 ಆಗಿದ್ದು, ಅದರಲ್ಲಿ 14 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 15 ಸಕ್ರೀಯ ಪ್ರಕರಣಗಳಾಗಿವೆ.

ರಾಜ್ಯದಲ್ಲಿ ಇಂದು 42 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದಿರಿಂದ ರಾಜ್ಯದಲ್ಲಿ ಒಟ್ಟು 904 ಪ್ರಕರಣಗಳು ದೃಢವಾಗಿದೆ. ಇದುವರೆಗೆ ಸೋಂಕಿನ ಕಾರಣದಿಂದ 31 ಜನರು ಸಾವನ್ನಪ್ಪಿದ್ದು, 426 ಜನರು ಗುಣಮುಖರಾಗಿದ್ದಾರೆ. ಓರ್ವ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.