![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 14, 2020, 6:26 AM IST
ಭರಮಸಾಗರ: ಕೋವಿಡ್-19 ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಇಲ್ಲಿನ ನಿವೃತ್ತ ಅಂಚೆ ಮೇಲ್ವಿಚಾರಕ ಜಿ. ಸತ್ಯಣ್ಣ ಅವರು ತಮ್ಮ ಒಂದು ತಿಂಗಳ ಪಿಂಚಣಿ ಮೊತ್ತ 17,200 ರೂ.ಗಳನ್ನು ನೀಡಿದ್ದಾರೆ.
ಪರಿಹಾರ ನಿಧಿಗೆ ಚೆಕ್ ಕಳುಹಿಸಿಕೊಡುವಂತೆ ಚಿತ್ರದುರ್ಗ ವಿಭಾಗದ ಅಂಚೆ ಅಧಿಧೀಕ್ಷಕ ಓ. ವಿರೂಪಾಕ್ಷಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು. ಸಹಾಯಕ ಅಂಚೆ ಅಧೀಕ್ಷಕ ಎನ್. ಅನಿಲ್ ಕುಮಾರ್, ಮಾರುಕಟ್ಟೆ ಅಧಿಕಾರಿ ವಿಜಯ್ಕುಮಾರ್, ಪೋಸ್ಟ್ ಮಾಸ್ಟರ್ ಬಿ.ಎಂ. ಬಸವರಾಜ್, ವಿಜಯ್ಕುಮಾರ್, ಪ್ರಸನ್ನಕುಮಾರ್, ನಿಜಲಿಂಗಪ್ಪ ಇದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.