ಪರಿಹಾರ ನಿಧಿಗೆ ಹಣ ಸಂಗ್ರಹ
Team Udayavani, May 17, 2020, 4:58 AM IST
ಬೀಳಗಿ: ಕೋವಿಡ್-19 ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪರಿಣಾಮ, ಪ್ರಧಾನಿ ಮೋದಿ ಕೈ ಬಲಪಡಿಸುವ ನಿಟ್ಟಿನಲ್ಲಿ ನಗರದ ಕಿಲ್ಲಾ ಗಲ್ಲಿಯ ವಾರ್ಡ್ನ ಜನರಿಂದ ಪಿಎಂ ಪರಿಹಾರ ನಿಧಿಗೆ 7495 ರೂ. ಹಣ ಸಂಗ್ರಹಿಸಲಾಗಿದೆ.
ಶನಿವಾರ ವಾರ್ಡ್ನ ಪ್ರತಿ ಮನೆ, ಮನೆಗೆ ತೆರಳಿ ಹಣ ಸಂಗ್ರಹಿಸಲಾಯಿತು. ಪಪಂ ಸದಸ್ಯ ವಿಠಲ ಬಾಗೇವಾಡಿ ಮಾತನಾಡಿ, ಕಿಲ್ಲಾ ಗಲ್ಲಿಯ ಜನರಿಂದ ಸಂಗ್ರಹಿಸಲಾದ ಹಣವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಪರಿಹಾರ ನಿಧಿ ಖಾತೆಗೆ ನೀಡಲಾಗುವುದು ಎಂದರು.
ಈರಣ್ಣ ತೋಟದ, ಗುರಪಾದ ಬಗಲಿ, ಮಲ್ಲು ಜಲಗೇರಿ, ವೆಂಕಪ್ಪ ಜಲಗೇರಿ, ರಮೇಶ ಉಕ್ಕಲಿ, ಸಾಗರ ಅಂಬೋರೆ, ರಾಜು ಪರಸಗೊಂಡ, ರಮೇಶ ಹಡಪದ, ರಾಜು ಬಿದರಿ, ರವಿ ಪೂಜಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.