![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 18, 2020, 10:24 AM IST
ಚಿಕ್ಕಮಗಳೂರು; ಜಿಲ್ಲಾದ್ಯಂತ ಮಳೆಯ ಆರ್ಭಟ ಶುರುವಾಗಿದೆ. ಭಾನುವಾರ ಸಂಜೆಯಿಂದ ಶುರುವಾದ ವರುಣನ ಆರ್ಭಟ ಸೋಮವಾರವು ಮುಂದುವರೆದಿದೆ.
ಜಿಲ್ಲೆಯ ಮಲೆನಾಡು, ಬಯಲು ಸೀಮೆ ಭಾಗದಲ್ಲಿ ಎಡಬಿಡದೆ ಮಳೆಯಾಗಿದ್ಧು ಜೊತೆಯ ಗಾಳಿಯ ರಭಸಕ್ಕೆ ಅನೇಕ ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.
ಚಿಕ್ಕಮಗಳೂರು ನಗರದಲ್ಲಿ ಭಾನುವಾರ ಮಧ್ಯರಾತ್ರಿ ಎರಡು ಗಂಟೆಗೂ ಹೆಚ್ಚುಕಾಲ ಎಡಬಿಡದೆ ಮಳೆಯಾಗಿದ್ದು, ಸೋಮವಾರ ಬೆಳಿಗ್ಗೆಯೂ ತುತುಂರು ಮಳೆಯಾಗಿದೆ.
ಇನ್ನೂ ಜಿಲ್ಲೆಯ ಕಡೂರು, ಬೀರೂರು, ತರೀಕರೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಮಲೆನಾಡು ಭಾಗವಾದ ಮೂಡಿಗರೆ, ಕಳಸ, ಕೊಟ್ಟಿಗೆಹಾರ, ಎನ್.ಆರ್.ಪುರ, ಕೊಪ್ಪ, ಶ್ರೀ ಗೇರಿ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ಅಡಿಕೆ, ಕಾಫಿ, ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.