ಬಳ್ಳಾರಿ: ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ಸಾವು


Team Udayavani, May 19, 2020, 8:47 AM IST

ಬಳ್ಳಾರಿ: ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ಸಾವು

ಬಳ್ಳಾರಿ: ಹೃದಯ, ಕಿಡ್ನಿ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಬಳ್ಳಾರಿಯ 61 ವರ್ಷದ ಕೋವಿಡ್-19 ಸೋಂಕಿತ ಮೃತಪಟ್ಟಿದ್ದಾನೆ.

ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ಸಂಖ್ಯೆ 1185 ವ್ಯಕ್ತಿಗೆ ಬೆಂಗಳೂರಿನಲ್ಲಿ ಕಳೆದ ಏಪ್ರಿಲ್ 23 ರಂದು ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. ಮೇ 3 ರಂದು ಬಳ್ಳಾರಿಗೆ ಬಂದಿದ್ದರು. ನಗರದ ಸತ್ಯನಾರಾಯಣ ಪೇಟೆಯ ಗಣೇಶ್ ಕಾಲೋನಿಯ ಸಂಬಂಧಿಕರ ಮನೆಯಲ್ಲಿದ್ದ ಈತನಿಗೆ ಕಳೆದ ವಾರ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇಲ್ಲಿನ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಸೋಂಕಿತರ ರಕ್ತದ ಮಾದರಿ, ಗಂಟಲು ದ್ರವ್ಯ ಪಡೆದು ಕೋವಿಡ್-19 ಪರೀಕ್ಷೆ ಮಾಡಿದಾಗ ಪಾಸಿಟಿವ್ ಎಂದು ಬಂದಿದೆ. ಇದೀಗ ಸೋಂಕಿಯ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ಖಚಿತ ಪಡಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.