ಕರಾವಳಿ ಬಸ್‌ ಮಾಲಕರ ಅಸಮಾಧಾನ: ತೆರಿಗೆ ವಿನಾಯಿತಿಯಿಂದ ಪ್ರಯೋಜನವಿಲ್ಲ


Team Udayavani, May 20, 2020, 10:04 AM IST

ಕರಾವಳಿ ಬಸ್‌ ಮಾಲಕರ ಅಸಮಾಧಾನ: ತೆರಿಗೆ ವಿನಾಯಿತಿಯಿಂದ ಪ್ರಯೋಜನವಿಲ್ಲ

ಸಾಂದರ್ಭಿಕ ಚಿತ್ರ

ಮಂಗಳೂರು: ರಾಜ್ಯ ಸರಕಾರವು ಖಾಸಗಿ ಬಸ್‌ಗಳ ರಸ್ತೆ ತೆರಿಗೆಯಲ್ಲಿ ವಿನಾಯಿತಿ ಘೋಷಿಸಿದ್ದರೂ ಕರಾವಳಿ ಬಸ್‌ ಮಾಲಕರು ಮಾತ್ರ ಈ ವಿನಾಯಿತಿಯಿಂದ ಏನೂ ಲಾಭವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರು ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಬಸ್‌ಗಳು ರಸ್ತೆಗಿಳಿದಿಲ್ಲ. ಶೇ. 95ರಷ್ಟು ಮಾಲಕರು ಬಸ್‌ಗಳನ್ನು ಆರ್‌ಟಿಒಗೆ ಸರಂಡರ್‌ ಮಾಡಿದ್ದಾರೆ. ಇದೇ ಕಾರಣಕ್ಕೆ ಸಹಜವಾಗಿಯೇ ಬಸ್‌ ಮಾಲಕರಿಗೆ ತೆರಿಗೆಯಲ್ಲಿ ವಿನಾಯಿತಿ ದೊರಕುತ್ತದೆ. ಹೀಗಿದ್ದಾಗ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದರೂ ಅದರ ಲಾಭ ಬಸ್‌ ಮಾಲಕರಿಗಾಗದು’ ಎಂದಿದ್ದಾರೆ.

ರಾಜ್ಯ ಬಸ್‌ ಮಾಲಕರ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಪ್ರತಿಕ್ರಿಯಿಸಿ, “ಸದ್ಯ ಬಸ್‌ ಮಾಲಕರಿಗೆ ಯಾವುದೇ ಆದಾಯದ ಮೂಲ ಇಲ್ಲದಿರುವು ದರಿಂದ ಮುಂದಿನ ಆರು ತಿಂಗಳ ಕಾಲ ರಸ್ತೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಶೇ. 50ಕ್ಕೆ ಕಡಿತಗೊಳಿಸುವಾಗ ಪ್ರಯಾಣ ದರವನ್ನು ಹೆಚ್ಚಿಸುವುದು ಅನಿವಾರ್ಯ’ ಎಂದಿದ್ದಾರೆ.

ಮಂಗಳೂರು ಸಾರಿಗೆ ಇಲಾಖೆ ಯಲ್ಲಿ ಮಂಗಳವಾರ ಆರ್‌ಟಿಒ ಜತೆ ಬಸ್‌ ಮಾಲಕರು ಸಭೆ ನಡೆಸಿ ಬೇಡಿಕೆ ಮುಂದಿಟ್ಟಿದ್ದಾರೆ. ಮೇ ಅಂತ್ಯದವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ರಸ್ತೆಗಿಳಿಯುವುದು ಅನುಮಾನ ಎಂದು ಬಸ್‌ ಮಾಲಕರೊಬ್ಬರು ತಿಳಿಸಿದ್ದಾರೆ.

ಉಡುಪಿ: ಖಾಸಗಿ ಬಸ್‌ ಓಡಾಟ ಇಂದು ನಿರ್ಧಾರ
ಉಡುಪಿ: ರಾಜ್ಯ ಸರಕಾರವು ಖಾಸಗಿ ಬಸ್‌ ಮಾಲಕರ ಬೇಡಿಕೆಗಳಿಗೆ ಸ್ಪಂದಿಸಿದ್ದು, 2 ತಿಂಗಳ ತೆರಿಗೆ ವಿನಾಯಿತಿ ಕಲ್ಪಿಸಿದೆ. ಎಂದಿನಂತೆ ಬಸ್‌ ಓಡಿಸುವ ಬಗ್ಗೆ ಬುಧವಾರ ತೀರ್ಮಾನವಾಗಲಿದೆ ಎಂದು ಕೆನರಾ ಬಸ್‌ ಮಾಲಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ತಿಳಿಸಿದ್ದಾರೆ. ಖಾಸಗಿ ಬಸ್‌ ಮಾಲಕರು ಹಲವಾರು ಬೇಡಿಕೆಗಳನ್ನು ಮುಂದಿರಿಸಿದ್ದರು. ಅದರಲ್ಲಿ ಎಪ್ರಿಲ್‌, ಮೇ ತಿಂಗಳ ತೆರಿಗೆ ವಿನಾಯಿತಿ ಮಾಡಲಾಗಿದೆ. ಬುಧವಾರದಿಂದ ಕೆಲವು ಖಾಸಗಿ ಬಸ್‌ಗಳು ಬೆಂಗಳೂರು, ಮೈಸೂರು ಭಾಗಗಳಿಗೆ ಸಂಚಾರ ಮಾಡಲಿವೆ. ಎಕ್ಸ್‌ ಪ್ರಸ್‌, ಸಿಟಿ, ಸರ್ವೀಸು ಬಸ್ಸುಗಳ ಬಗ್ಗೆಯೂ ತೀರ್ಮಾನವಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.