ಕಟ್ಟುನಿಟ್ಟಿನ ಮಾರ್ಗ ಸೂಚಿಯನ್ವಯ ಕ್ರೀಡಾ ತರಬೇತಿಗೆ ಅವಕಾಶ


Team Udayavani, May 21, 2020, 6:15 AM IST

ಕಟ್ಟುನಿಟ್ಟಿನ ಮಾರ್ಗ ಸೂಚಿಯನ್ವಯ ಕ್ರೀಡಾ ತರಬೇತಿಗೆ ಅವಕಾಶ

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ: ಆ್ಯತ್ಲೀಟ್‌ಗಳು ಇನ್ನು ಮುಂದೆ ಪರಸ್ಪರ ಕೈಕುಲುಕುವ ಮತ್ತು ತಬ್ಬಿಕೊಳ್ಳುವ ಹಾಗಿಲ್ಲ. ತರಬೇತಿ ಶಿಬಿರಗಳಲ್ಲಿ ಅಥವಾ ಮೈದಾನಗಳಲ್ಲಿ ಉಗುಳುವ ಹಾಗೂ ಇಲ್ಲ. ಇಂತಹ ಕೆಲವು ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ಕ್ರೀಡಾ ತರಬೇತಿ ಆರಂಭಿಸಲು ಭಾರತೀಯ ಆ್ಯತ್ಲೆಟಿಕ್ಸ್‌ ಫೆಡರೇಶನ್‌ (ಎಎಫ್ಐ) ಅನುಮತಿ ನೀಡಿದೆ.

ಒಂಬತ್ತು ಪುಟಗಳ ಅನುಮತಿ ಪತ್ರದಲ್ಲಿ, ಎಎಫ್ಐ ಎರಡು ಕೇಂದ್ರಗಳಲ್ಲಿ ಆ್ಯತ್ಲೀಟ್‌ಗಳಿಗೆ ಹೊರಾಂಗಣ ಮತ್ತು ಜಿಮ್‌ ತರಬೇತಿಯನ್ನು ಪುನರಾರಂಭಿಸಲು ತನ್ನ ಸ್ಟಾಂಡರ್ಡ್‌ ಆಪರೇಟಿಂಗ್‌ ಕಾರ್ಯವಿಧಾನವನ್ನು ರೂಪಿಸಿದೆ. ಭಾರತೀಯ ಪುರುಷರ ಮತ್ತು ಮಹಿಳಾ ಹಾಕಿ ತಂಡದ ಸಂಭಾವ್ಯ ಆಟಗಾರರು ಬೆಂಗಳೂರಿನಲ್ಲಿದ್ದರೆ, ಸ್ಟಾರ್‌ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಸೇರಿದಂತೆ ಟ್ರ್ಯಾಕ್‌ ಮತ್ತು ಫೀಲ್ಡ್‌ ಆ್ಯತ್ಲೀಟ್‌ಗಳು ಎನ್‌ಐಎಸ್‌ ಪಟಿಯಾಲದಲ್ಲಿದ್ದಾರೆ.

ಕಟ್ಟುನಿಟ್ಟಾದ ಮಾರ್ಗಸೂಚಿಗಳಲ್ಲಿ ಉಗುಳುವುದು, ಕೈಕುಲುಕುವುದು ಅಥವಾ ಅಪ್ಪುಗೆ, ಗುಂಪಾಗಿ ವಾಕಿಂಗ್‌ ಅಥವಾ ಟ್ರೈನಿಂಗ್‌ ನಡೆಸುವುದನ್ನು ನಿಷೇಧಿಸಲಾಗಿದೆ. ಕೈಯಲ್ಲಿ ಹಿಡಿಯುವ ಉಪಕರಣಗಳಾದ ಜಾವೆಲಿನ್‌, ಡಿಸ್ಕಸ್‌ ಇತ್ಯಾದಿಗಳನ್ನು ಬಳಕೆಗೆ ಮೊದಲು ಮತ್ತು ಅನಂತರ ಸ್ವತ್ಛಗೊಳಿಸುವುದು ಕಡ್ಡಾಯವಾಗಿರಲಿದೆ. ಮಾತ್ರವಲ್ಲದೆ ಸೆಲೂನ್‌,ಬ್ಯೂಟಿ ಪಾರ್ಲರ್‌ಗಳು, ಶಾಪಿಂಗ್‌ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿಯೊಬ್ಬರು ಕಡ್ಡಾಯವಾಗಿ ಆರೋಗ್ಯಸೇತು ಆ್ಯಪ್‌ ಬಳಕೆ ಮಾಡಬೇಕು ಎಂದು ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.