ಶೌಚ ಗೃಹ ಇಲ್ಲದ ಸ್ಥಳದಲ್ಲಿ ಜನರ ಕ್ವಾರಂಟೈನ್‌!

ಬಾಟಲಿಯಲ್ಲಿ ಮೂತ್ರ ಮಾಡುವ ದುಸ್ಥಿತಿ

Team Udayavani, May 22, 2020, 5:46 AM IST

ಶೌಚ ಗೃಹ ಇಲ್ಲದ ಸ್ಥಳದಲ್ಲಿ ಜನರ ಕ್ವಾರಂಟೈನ್‌!

ಸೇಡಂ: ದುಗನೂರು ಗ್ರಾಮದ ಕ್ವಾರಂಟೈನ್‌ ಕೇಂದ್ರದಲ್ಲಿರುವ ಶೌಚಾಲಯಕ್ಕೆ ಫ್ಲೆಕ್ಸ್‌ಗಳ ಪರದೆ ಹಾಕಿರುವುದು.

ಸೇಡಂ: ಇಲಿಗೆ ಹೆದರಿ ಹುಲಿ ಬೋನಿಗೆ ಬಿದ್ದಂತಾಗಿದೆ ತಾಲೂಕಿನ ಕೋವಿಡ್‌-19 ಕ್ವಾರಂಟೈನ್‌ ಕೇಂದ್ರದಲ್ಲಿರುವ ಜನರ ಬದುಕು. ಹೌದು. ಹೊರ ರಾಜ್ಯಕ್ಕೆ ಕೂಲಿ ಅರಸಿ ಹೋಗಿದ್ದವರು ಈಗ ಕೋ ಮಹಾಮಾರಿಗೆ ಹೆದರಿ ತವರಿಗೆ ಬಂದಿದ್ದು, ಅವರಲ್ಲಿ ಸಂತಸಕ್ಕಿಂತ ಅಸೂಯೆ ಮನೆ ಮಾಡಿದೆ. ಹೊಟ್ಟೆಗೆ ಅನ್ನ, ನೀರು ಹಾಕುವ ಸರ್ಕಾರ ಶೌಚಕ್ಕೆ ವ್ಯವಸ್ಥೆ ಮಾಡುವಲ್ಲಿ ಎಡವಿರುವುದು ತಾಲೂಕಿನಲ್ಲಿರುವ ಬಹುತೇಕ ಕ್ವಾರಂಟೈನ್‌ ಕೇಂದ್ರಕ್ಕೇ ಭೇಟಿ ನೀಡಿದರೆ ಅರಿವಾಗುತ್ತದೆ.

ತಾಲೂಕಿನಾದ್ಯಂತ 53 ಕ್ವಾರಂಟೈನ್‌ ಕೇಂದ್ರಗಳಲ್ಲಿ 1,523 ಜನರನ್ನು ಇರಿಸಲಾಗಿದೆ. ಆದರೆ ಬಹುತೇಕ ಕೇಂದ್ರಗಳಲ್ಲಿ ಶೌಚಾಲಯಗಳ ಕೊರತೆ ಇದೆ. ಹೆಚ್ಚಿನ ಜನರನ್ನು ಕ್ವಾರಂಟೈನ್‌  ಮಾಡಿರುವ ಮುಧೋಳ, ಮೋತಕಪಲ್ಲಿ, ಕೋಡ್ಲಾ, ದುಗನೂರು ಇನ್ನುಳಿದ ಕಡೆ ಸೂಕ್ತ ಶೌಚಾಲಯಗಳಿಲ್ಲದೆ ಜನರ ಅಕ್ಕ-ಪಕ್ಕದ ಜಮೀನುಗಳನ್ನು ಅವಲಂಬಿಸಿದ್ದಾರೆ.

ಹಗಲಲ್ಲೇ ಬಯಲಿಗೆ ಹೋಗಲಾಗದ ಮಹಿಳೆಯರು ಬಾಟಲಿಗಳಲ್ಲಿ ಮೂತ್ರ ಮಾಡಿ ಎಸೆಯುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇಷ್ಟಾದರೂ ಸಹ ತಾಲೂಕು ಆಡಳಿತ ಜಾಣಕುರುಡುತನ ಪ್ರದರ್ಶಿಸುತ್ತಿದೆ ಎಂಬುದು ಅಲ್ಲಿರುವ ಜನರ ಆರೋಪ. ದುಗನೂರು ಪ್ರೌಢಶಾಲೆಯಲ್ಲಿರುವ ಶೌಚಾಲಯ ನಾಮಕೆವಾಸ್ತೆ ಎಂಬಂತಿವೆ. ಅಳಿದುಳಿದ ಶೌಚಾಲಯ ಕಟ್ಟಡಕ್ಕೆ ಬಾಗಿಲುಗಳಿಲ್ಲ. ಪ್ರಚಾರಕ್ಕೆ ಬಳಸುವ ಫ್ಲೆಕ್ಸ್‌ಗಳನ್ನು ಪರದೆ ರೀತಿಯಲ್ಲಿ ಕಟ್ಟಿ ಶೌಚಾಲಯ ಬಳಸುವಂತಾಗಿದೆ. ಮೋತಕಪಲ್ಲಿಯಲ್ಲಿರುವ ಕೇಂದ್ರಗಳ ಪೈಕಿ ಒಂದರಲ್ಲಿ ಶೌಚಾಲಯವಿದೆ. ಆದರೆ ಬಳಕೆಗೆ ಯೋಗ್ಯವಿಲ್ಲ. ಇನ್ನೊಂದರಲ್ಲಿ ಹತ್ತಾರು ಜನರಿಗೆ ಎರಡು ಶೌಚಗೃಹಗಳಿವೆ. ಕೋಣೆಗಳಲ್ಲಿ ಫ್ಯಾನ್‌ ವ್ಯವಸ್ಥೆ ಇಲ್ಲದ ಪರಿಣಾಮ ಮಹಿಳೆಯರು ರಾತ್ರಿ ಹೋರಾಂಗಣದಲ್ಲೇ ನಿದ್ರಿಸುವಂತಾಗಿದೆ.

100ಕ್ಕೂ ಅಧಿಕ ಜನರಿರುವ ಮುಧೋಳ ಗ್ರಾಮದ 6 ಕೇಂದ್ರಗಳ ಪೈಕಿ ಮೂರರಲ್ಲಿ ಶೌಚಾಲಯಗಳಿಲ್ಲ. ಇರುವ ಹೊಸ ಶೌಚಾಲಯಗಳು ಲಾಕ್‌ ಮಾಡಲಾಗಿದೆ. ಜೊತೆಗೆ ಸಂಜೆಯಾದರೆ ಗ್ರಾಮದ ನೂರಾರು ಜನ ಕ್ವಾರಂಟೈನ್‌ ನಲ್ಲಿರುವವರನ್ನು ಭೇಟಿಯಾಗಿ, ಆಹಾರ ತಂದು ಕೊಡುತ್ತಿದ್ದಾರೆ. ಪೊಲೀಸ್‌ ಠಾಣೆ ಪಕ್ಕದಲ್ಲೇ ಕೇಂದ್ರವಿದ್ದರೂ ಈ ರೀತಿ ಕಾನೂನು ಉಲ್ಲಂಘನೆಯಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಬಹುತೇಕ ಕೇಂದ್ರಗಳಿಗೆ ನಿತ್ಯ ಹೊರಗಿನವರು ಬಂದು ಭೇಟಿ ನೀಡುವುದು ಸಾಮಾನ್ಯ ಎನ್ನಲಾಗಿದೆ.

ಶೌಚಾಲಯಗಳಿಲ್ಲದ ಕ್ವಾರಂಟೈನ್‌ ಕೇಂದ್ರಗಳನ್ನು ಗುರುತಿಸುವುದರ ಜತೆಗೆ ಇದ್ದ ಶೌಚಗೃಹಗಳ ದುರಸ್ತಿ ಕಾರ್ಯ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರಿಗೆ ಸಮಸ್ಯೆಯಾಗದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಸಹ ಅನೇಕ ಕೇಂದ್ರಗಳನ್ನು ವೀಕ್ಷಿಸಿದ್ದೇವೆ. –ಬಸವರಾಜ ಬೆಣ್ಣೆಶಿರೂರ, ಸೇಡಂ ತಹಶೀಲ್ದಾರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.