ಮಳೆ ಬಂದಾಗ ಕೊಳಚೆ ನೀರು ಉಕ್ಕಿ ಹರಿಯುವ ಅರೆಕೆರೆಬೈಲು


Team Udayavani, May 23, 2020, 5:42 AM IST

ಮಳೆ ಬಂದಾಗ ಕೊಳಚೆ ನೀರು ಉಕ್ಕಿ ಹರಿಯುವ ಅರೆಕೆರೆಬೈಲು

ಮಂಗಳೂರು: ಧಾರಾಕಾರ ಸುರಿದ ಮಳೆಯಿಂದಾಗಿ ಐತಿಹಾಸಿಕ ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ಪ್ರದೇಶದಲ್ಲಿ ಒಳಚರಂಡಿಯ ಕೊಳಚೆ ನೀರು ಉಕ್ಕಿ ಹರಿದು ಸುತ್ತಲಿನ ಮನೆಗಳ ಆವರಣಕ್ಕೂ ನುಗ್ಗಿದೆ.

ಸೋಮವಾರ ಸುರಿದ ಧಾರಾಕಾರ ಮಳೆಗೆ ಚರಂಡಿ ನೀರು ರಸ್ತೆಯ ಮೇಲೆ ಹರಿದು ಜನಸಂಚಾರಕ್ಕೆ ತೊಂದರೆ ಮಾಡಿತು. ಗುಜ್ಜರಕೆರೆಯ ಅರೇಕೆರೆಬೈಲಿನಲ್ಲಿ ಮಳೆ ನೀರು ಹರಿಯುವ ಚರಂಡಿ ಹಾಗೂ ಡ್ರೈನೇಜ್‌ ವ್ಯವಸ್ಥೆ ಸಮರ್ಪಕವಾಗಿಲ್ಲ ದುದರಿಂದ ಪ್ರತಿ ಮಳೆಗಾಲದಲ್ಲಿ ಈ ಸಮಸ್ಯೆಯನ್ನು ಎದುರಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಹಾಗೂ ಮನಪಾ ಜನಪ್ರತಿನಿಧಿಗಳು ಮನವಿ ಸಲ್ಲಿಸಿದರೂ, ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ದೂರು.

ಮಾಧ್ಯಮಗಳಲ್ಲಿ ಸಮಸ್ಯೆ ಬಗ್ಗೆ ವರದಿ ಪ್ರಕಟವಾದ ಸ್ಥಳಕ್ಕಾಗಮಿಸುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಳಿಕ ಸಮಸ್ಯೆ ಸರಿಪಡಿಸುವುದಿಲ್ಲ. ಚರಂಡಿಗಳ ಅವ್ಯವಸ್ಥೆಯಿಂದಾಗಿ ಕಳೆದ ವರ್ಷ ಈ ಭಾಗದಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದ್ದವು. ಈ ಬಾರಿಯೂ ಕೂಡ ಚರಂಡಿ ಅವ್ಯವಸ್ಥೆ ಮುಂದುವರಿದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅರೆಕೆರೆಬೈಲಿನಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೇಯರ್‌ ಅವರು ಬಂದು ಪರಿಶೀಲಿಸಿದ್ದಾರೆ. ಸಮಸ್ಯೆಯನ್ನು ಶೀಘ್ರ ನಿವಾರಿಸಲಾಗುವುದು ಎಂದು ಸ್ಥಳೀಯ ಕಾರ್ಪೊರೇಟರ್‌ ರೇವತಿ ಶ್ಯಾಮಸುಂದರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.