ವಿವಾಹ ಸಮಾರಂಭಕ್ಕೆ 50 ಅತಿಥಿಗಳ ಮಿತಿ


Team Udayavani, May 23, 2020, 11:43 AM IST

Gadaga-tdy-3

ಗದಗ: ಕೋವಿಡ್‌-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ ಪ್ರತಿಬಂಧಕಗಳನ್ನು ಹಂತಹಂತವಾಗಿ ಸಡಿಲಗೊಳಿಸಿದ್ದು, ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾದ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಮಿತಿಗೊಳಿಸಿ ಆದೇಶಿಸಲಾಗಿದೆ.

ವಿವಾಹ ನಡೆಯುವ ಸ್ಥಳದಲ್ಲಿ ಉತ್ತಮ ಗಾಳಿ, ಬೆಳಕಿಗೆ ಅವಕಾಶ ಇರಬೇಕು. ಕಂಟೈನ್ಮೆಂಟ್‌ ವಲಯದ ವ್ಯಕ್ತಿಗಳು, 65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ 10 ವರ್ಷದೊಳಗಿನ ಮಕ್ಕಳು, ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈ ತೊಳೆಯುವ ಸ್ಥಳಗಳಲ್ಲಿ, ಶೌಚಾಲಯಗಳಲ್ಲಿ ಹ್ಯಾಂಡ್‌ ವಾಶ್‌, ಟಿಶ್ಯು ಪೇಪರ್‌ ಮತ್ತು ನೀರು ಪೂರೈಕೆ ಮಾಡಬೇಕು. ಮದ್ಯಪಾನ, ಪಾನ್‌ ಗುಟ್ಕಾ, ತಂಬಾಕು ಸೇವನೆ ನಿಷೇಧಿಸಬೇಕು. ವಿವಾಹ ಸ್ಥಳದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರವಿರಬೇಕು. ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ನೇಮಿಸಿದ ನೋಡಲ್‌ ವ್ಯಕ್ತಿ ಮೇಲ್ವಿಚಾರಣೆ ಮಾಡಬೇಕು. ಸಮಾರಂಭದಲ್ಲಿ ಪಾಲ್ಗೊಂಡವರ ಹೆಸರು, ಸಂಪರ್ಕ ಸಂಖ್ಯೆ ಸಂಗ್ರಹಿಸಬೇಕು. ಭಾಗವಹಿಸುವ ಎಲ್ಲ ಅತಿಥಿಗಳು ಆರೋಗ್ಯ ಸೇತು ಆ್ಯಪ್‌ ಹೊಂದಿರಬೇಕು. ಕೋವಿಡ್‌ ಸಂಬಂಧಿತ ಯಾವುದೇ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9745697456, 080-  4684600, 080-66692000 ಮತ್ತು ಆಪ್ತ ಮಿತ್ರ 14410 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.