ಬಸ್‌ ನಿಲ್ದಾಣಕ್ಕೆ ಡಿಸಿಎಂ ಸವದಿ ಭೇಟಿ

ಅಧಿಕಾರಿ-ಸಿಬ್ಬಂದಿ ಕಾರ್ಯ ವೈಖರಿಗೆ ಪ್ರಶಂಸೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

Team Udayavani, May 23, 2020, 1:42 PM IST

23-May-14

ಹೊಸಪೇಟೆ: ನಗರದ ಕೇಂದ್ರೀಯ ಬಸ್‌ ನಿಲ್ದಾಣಕ್ಕೆ ಉಪಮುಖ್ಯಮಂತ್ರಿ ಲಕ್ಷಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.

ಹೊಸಪೇಟೆ: ಕೋವಿಡ್‌-19 ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷಣ ಸವದಿ, ನಗರದ ಕೇಂದ್ರೀಯ ಬಸ್‌ ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದಲ್ಲಿ ಕೈಗೊಳ್ಳಲಾಗಿದ್ದ ಮುಂಜಾಗ್ರತ ಕ್ರಮ ಪರಿಶೀಲಿಸಿ, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ವೈಖರಿ ಪ್ರಶಂಸೆ ವ್ಯಕ್ತಪಡಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌-19 ಹಿನ್ನೆಲೆಯಲ್ಲಿ ಈರಸಾಸಂಸ್ಥೆ ಹೊಸಪೇಟೆ ವಿಭಾಗದ ಮಟ್ಟದ ತಾಲೂಕಿನ ನಿಲ್ದಾಣಗಳಲ್ಲಿ ಮುಂಜಾಗ್ರತ ಕ್ರಮ ಕೈಗೊಂಡು ಉತ್ತಮ ಕೆಲಸ ಮಾಡುತ್ತಿದೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ, ಸ್ವತ್ಛತೆ ಕಾಪಾಡಿಕೊಳ್ಳುವ ಮೂಲಕ ಸರ್ಕಾರದ ಸುತ್ತೋಲೆ ಪರಿಪಾಲನೆ ಮಾಡುತ್ತಿದ್ದಾರೆ. ಬೇರೆ ವಿಭಾಗಗಳನ್ನು ಗಮಿಸಿದಾಗ ಇಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಈ ವಿಭಾಗದಲ್ಲಿ ಹಾನಿ ಎನ್ನುವುದಕ್ಕಿಂತ ಲಾಭದಾಯಕ ಎನ್ನಬಹುದು. ಈ ಹಿನ್ನೆಲೆಯಲ್ಲಿ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸರ್ಕಾರದ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಪ್ರಯಾಣಿಕರ ಅನುಕೂಲಕ್ಕಾಗಿ ಈಗಾಗಲೇ ರಾತ್ರಿ ವೇಳೆಯಲ್ಲಿ ವಿವಿಧೆಡೆ ಬಸ್‌ ಸಂಚಾರ ನಡೆಸಲು ಕ್ರಮವಹಿಸಲಾಗಿದೆ. ಸರ್ಕಾರದ ಮುಂದಿನ ಆದೇಶ ನಂತರ ಪೂರ್ಣ ಪ್ರಮಾಣದಲ್ಲಿ ಬಸ್‌ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದರು. ಈರಸಾ ಸಂಸ್ಥೆ ಹೊಸಪೇಟೆ ವಿಭಾಗದ ನಿಯಂತ್ರಣಾಧಿಕಾರಿ ಜಿ.ಶೀನಯ್ಯ, ಡಿಟಿಒ ಈಶ್ವರಪ್ಪ ಹೊಸಮನಿ, ಡಿಎನ್‌ಇ ಅಲ್ತಾಪ್‌ ಹುಸೇನ್‌, ಎಇಇ ಜಗನ್ನಾಥ, ಘಟಕದ ವ್ಯವಸ್ಥಾಪಕ ಸತ್ಯನಾರಾಯಣ ಮೂರ್ತಿ, ಎಎಒ ಸಂಜೀವಮೂರ್ತಿ, ಸ್ಟೋರ್‌ ಆಫೀಸರ್‌ ತಳವಾರ್‌, ಅಕೌಂಟ್‌ ಆಫೀಸರ್‌ ಚಿತ್ತವಾಡ್ಗಿಯಪ್ಪ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.