ಆಶಾ ಕಾರ್ಯಕರ್ತೆಯರಿಗೆ ಶೀಘ್ರವೇ ದಿನಸಿ ಕಿಟ್‌


Team Udayavani, May 24, 2020, 6:55 AM IST

asha-acti

ಕೋಲಾರ: ಕೊವಿಡ್‌ -19 ನಿಯಂತ್ರಣ ಮಂಚೂಣಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿರುವ ರೆಡ್‌ಕ್ರಾಸ್‌ ಜಿಲ್ಲಾ ಘಟಕದಿಂದ ಆಶಾ ಕಾರ್ಯಕರ್ತೆಯರೆಲ್ಲರಿಗೂ ದಿನಸಿ ಕಿಟ್‌ ವಿತರಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಮಂಗಳವಾರ ಚಾಲನೆ  ನೀಡಲಾಗುವುದು ಎಂದು ರೆಡ್‌ಕ್ರಾಸ್‌ ಸಂಸ್ಥೆಯ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣಗೌಡ ತಿಳಿಸಿದರು.

ನಗರದ ಇಟಿಸಿಎಂ ಆಸ್ಪತ್ರೆಗೆ ಶನಿವಾರ ರೆಡ್‌ಕ್ರಾಸ್‌ ಸಂಸ್ಥೆ ವತಿಯಿಂದ 10 ಪಿಪಿಇ ಕಿಟ್‌ ಹಾಗೂ ಸಿಬ್ಬಂದಿಗೆ ದಿನಸಿ ಹಾಗೂ ಮಾಸ್ಕ್ಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಇಟಿಸಿಎಂ ಆಸ್ಪತ್ರೆಯು ನೂರಕ್ಕೂ ಹೆಚ್ಚು ವರ್ಷಗಳಿಂದ ಆರೋಗ್ಯ ಸೇವೆ ಯಲ್ಲಿದ್ದು, ಇಲ್ಲಿನ ವೈದ್ಯರ ಹಿತದೃಷ್ಟಿಯಿಂದ ಹಾಗೂ ಕೊವಿಡ್‌-19 ಚಿಕಿತ್ಸೆಗೆ ನೆರವಾಗುವಂತೆ  ಪಿಪಿಇ ಕಿಟ್‌  ನೀಡಲಾಗುತ್ತಿದೆ ಎಂದರು.

ಇಟಿಸಿಎಂ ಆಸ್ಪತ್ರೆ ಮುಖ್ಯಸ್ಥ ಜಾನ್ಸನ್‌ ಮಾತನಾಡಿ, ಕೊರೊನಾ ಆತಂಕದಲ್ಲಿಯೂ ಇಟಿಸಿಎಂ ಆಸ್ಪತ್ರೆಯಲ್ಲಿ ಕೋಲಾರ ಜಿಲ್ಲೆಯ ಜನತೆಗೆ ಆರೋಗ್ಯ ಸೇವೆಯನ್ನು ನಿರಾಂತಕವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಕೋವಿಡ್‌ -19 ಚಿಕಿತ್ಸೆಗೂ ಸ್ವಯಂ ಪ್ರೇರಿತವಾಗಿ 5 ಬೆಡ್‌ ನಿಗದಿಪಡಿಸಲಾಗಿದೆ, ರೆಡ್‌ಕ್ರಾಸ್‌ ಸಂಸ್ಥೆ ನೀಡುತ್ತಿರುವ ಪಿಪಿಇ ಕಿಟ್‌ಗಳು ಜನರ ಆರೋಗ್ಯ ಸೇವೆಗೆ ಸಹಕಾರಿಯಾಗಲಿದೆಯೆಂದರು.

ಜಿಲ್ಲಾ ಮೆಥೋಡಿಸ್ಟ್‌ ಚರ್ಚ್‌ ಫಾದರ್‌ ಶಾಂತಕುಮಾರ್‌, ರೆಡ್‌ಕ್ರಾಸ್‌ ಕಾರ್ಯದರ್ಶಿ ವಿ.ಪಿ.ಸೋಮಶೇಖರ್‌ ಮಾತನಾಡಿದರು. ಇಟಿಸಿಎಂ ನರ್ಸಿಂಗ್‌ ಶಾಲಾ ಪ್ರಾಂಶುಪಾಲರಾದ ರೋಸ್‌ ಮೇರಿ, ರೆಡ್‌ಕ್ರಾಸ್‌ ಸಂಸ್ಥೆಯ ಪದಾಧಿಕಾರಿಗಳಾದ ಎಸ್‌.ನಾಗಶೇಖರ್‌, ಜಿ.  ಶ್ರೀನಿವಾಸ್‌, ಆರ್‌.ಶ್ರೀನಿವಾಸನ್‌, ಸದಸ್ಯ ರಾದ ಡಾ.ಚಿದಾನಂದ, ಎನ್‌. ಶ್ರೀರಾಮರೆಡ್ಡಿ, ಶ್ರೀನಿವಾಸಪ್ಪ ಇದ್ದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.