ಸಿಕ್ಕಿಂನಲ್ಲಿ ಮೊದಲ ಪ್ರಕರಣ: ದೇಶದಲ್ಲಿ 1.30 ಲಕ್ಷ ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ


Team Udayavani, May 24, 2020, 8:00 AM IST

sikkim

ನವದೆಹಲಿ: ದೇಶದಲ್ಲಿ ಕೋವಿಡ್ 19 ಆರ್ಭಟ ಆರಂಭವಾದಗಿನಿಂದ ಸಿಕ್ಕಿಂ ರಾಜ್ಯದಲ್ಲಿ ಒಂದೂ ಪ್ರಕರಣಗಳು ಕಂಡುಬಂದಿರಲಿಲ್ಲ. ಇದೀಗ ದೆಹಲಿಯಿಂದ ಮರಳಿದ ಓರ್ವ ವ್ಯಕ್ತಿಗೆ ಸೋಂಕು ಧೃಡಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ  6,654 ಹೊಸ ಪ್ರಕರಣಗಳು ಧೃಡಪಟ್ಟು ದಾಖಲೆ ಸೃಷ್ಟಿಯಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 1.30 ಲಕ್ಷ ಜನರು ವೈರಾಣು ಪೀಡಿತರಾಗಿದ್ದು, ಮೃತರ ಸಂಖ್ಯೆ 3,720ಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 137 ಜನರು ಮೃತಪಟ್ಟಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು 44,000 ಜನರು ವೈರಾಣುವಿನಿಂದ ಬಳಲುತ್ತಿದ್ದಾರೆ.  ನಂತರದಲ್ಲಿ ತಮಿಳುನಾಡುವಿನಲ್ಲಿ  15,512 ಜನರು ಸೋಂಕುವಿಗೆ ತುತ್ತಾದರೆ,  ಗುಜರಾತ್ ನಲ್ಲಿ 13,268, ಮತ್ತು ದೆಹಲಿಯಲ್ಲಿ 12,910 ವೈರಸ್ ನಿಂದ ಭಾಧಿತರಾಗಿದ್ದಾರೆ.

ಗಮನಾರ್ಹ ಸಂಗತಿಯೆಂದರೇ 1,15,364 ಜನರ ಗಂಟಲು ದ್ರವ ಮಾದರಿಗಳನ್ನು ಕಳೆದ 24 ಗಂಟೆಗಳಲ್ಲಿ  ಪರೀಕ್ಷಿಸಲಾಗಿದೆ.  ಈಗಾಗಲೇ ಸೋಂಕಿನಿಂದ 54,385 ಜನರು ಗುಣಮುಖರಾಗಿದ್ದಾರೆ.

ಮತ್ತೋಂದೆಡೆ ಅಮೆರಿಕಾದಲ್ಲಿ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ 1,127 ಜನರು ಮೃತಪಟ್ಟಿದ್ದಾರೆ. ಈ ದೇಶದಲ್ಲಿ ಮೃತರ ಪ್ರಮಾಣ 97 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ ಕೂಡ ಗಣನೀಯ ಏರಿಕೆ (16,21,658) ಕಂಡಿದೆ.

ಜಗತ್ತಿನಾದ್ಯಂತ ಕೋವಿಡ್ 19 ಮಹಾಮಾರಿಗೆ 3,43,823 ಜನರು ಬಲಿಯಾಗಿದ್ದು ಸೋಂಕಿತರ ಪ್ರಮಾಣ 54,02,198ಕ್ಕೆ ಏರಿಕೆಯಾಗಿದೆ. ವೈರಾಣುವಿಗೆ ತುತ್ತಾದವರಲ್ಲಿ ಸುಮಾರು 22,47,237 ಜನರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.