ಕ್ವಾರಂಟೈನ್‌ ವಿರೋಧಿಸಿ ಅಧಿಕಾರಿಗಳೊಂದಿಗೆ ವಾಗ್ವಾದ


Team Udayavani, May 24, 2020, 1:30 PM IST

ಕ್ವಾರಂಟೈನ್‌ ವಿರೋಧಿಸಿ ಅಧಿಕಾರಿಗಳೊಂದಿಗೆ ವಾಗ್ವಾದ

ಮಹಾರಾಷ್ಟ್ರದಿಂದ ಬಂದವರ ಕ್ವಾರಂಟೈನ್‌ ಮಾಡುವುದನ್ನು ವಿರೋಧಿಸಿ ಅಧಿಕಾರಿಗಳೊಂದಿಗೆ ಹುಣಸೆಕಟ್ಟೆ ಗ್ರಾಮಸ್ಥರು ವಾಗ್ವಾದ ನಡೆಸಿದರು.

ಭದ್ರಾವತಿ: ಶುಕ್ರವಾರ ಮಹಾರಾಷ್ಟ್ರದಿಂದ ಭದ್ರಾವತಿಗೆ ಬಂದ ನಾಲ್ಕು ಮಕ್ಕಳು ಸೇರಿದಂತೆ 18 ಜನರನ್ನು ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ ನಲ್ಲಿ ಕ್ವಾರಂಟೈನ್‌ ಮಾಡುವುದಕ್ಕೆ ವಿರೋಧಿಸಿ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿದರು.

ಅವರನ್ನು ತಾಲೂಕಿನ ಯಾವ ಭಾಗದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿಡುವುದು ಎಂಬ ಬಗ್ಗೆ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಕೋವಿಡ್‌ ಅಧಿಕಾರಿಗಳು ಶುಕ್ರವಾರ ಸಂಜೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಆ 18 ಜನರನ್ನು ತಾಲೂಕಿನ ಹುಣಸೆಕಟ್ಟೆ ಜಂಕ್ಷನ್‌ ಬಳಿಯಿರುವ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸಲು ನಿರ್ಧರಿಸಿತು.

ಪ್ರತಿಭಟನೆ: ಮಹಾರಾಷ್ಟ್ರದಿಂದ ಬಂದಿರುವ 18 ಜನರನ್ನು ಹುಣಸೆಕಟ್ಟೆಯಲ್ಲಿನ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸಲು ಅವರನ್ನುಕರೆತರಲಾಗುತ್ತಿದೆ ಎಂಬ ವಿಷಯ ತಿಳಿದ ಆ ಗ್ರಾಮದ ಹಲವರು, ರಾತ್ರಿ 8 ಗಂಟೆಗೆ ಸರ್ಕಾರಿ ಬಾಲಕಿಯರ ವಸತಿಗೃಹದ ಬಳಿ ಜಮಾಯಿಸಿ ಕ್ವಾರಂಟೈನ್‌ಗೆ ಇಡಲ್ಪಡುವ ಜನರನ್ನು ಹೊತ್ತ ವಾಹನ ಅಲ್ಲಿಗೆ ಬರುತ್ತಿದ್ದಂತೆ ತಮ್ಮ ಗ್ರಾಮದ ಯಾವುದೇ ಸ್ಥಳದಲ್ಲಿ ಯಾರನ್ನೂ ಕ್ವಾರಂಟೈನ್‌ನಲ್ಲಿಡಬಾರದೆಂದು ರಸ್ತೆಗೆ ಅಡ್ಡವಾಗಿ ಮಲಗಿ ಕ್ವಾರಂಟೈನ್‌ಗೆ ವಿರೋಧಿಸಿದರು. ಇದಕ್ಕೆ ಅಲ್ಲಿನ ಕೆಲವು ಚುನಾಯಿತ ಪ್ರತಿನಿಧಿಗಳೂ ಬೆಂಬಲವಾಗಿ ನಿಂತು ಬೇರೆಡೆ ಕ್ವಾಂರಂಟೈನ್‌ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಲು ಮುಂದಾದರು. ಆದರೆ ತಹಶೀಲ್ದಾರ್‌ ಶಿವಕುಮಾರ್‌ ಹಾಗೂ ಅವರ ತಂಡದ ಅಧಿಕಾರಿಗಳು ತಡರಾತ್ರಿ 11ರವರೆಗೆ ಅಲ್ಲಿನ ಜನರ ಹಾಗೂ ಚುನಾಯಿತ ಪ್ರತಿನಿಧಿಗಳ ಬಳಿ ಮಾತಾಡಿ ಅವರ ಮನವೊಲಿಸಿ ಮಹಾರಾಷ್ಟ್ರದಿಂದ ಬಂದಿರುವ 18 ಜನರನ್ನು ಹುಣಸೆಕಟ್ಟೆಯಲ್ಲಿನ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸುವಲ್ಲಿ ಯಶಸ್ವಿಯಾದರು.

ನಗರಸಭೆ ಆಯುಕ್ತ ಮನೋಹರ್‌, ತಾಪಂ ಕಾರ್ಯ ನಿರ್ವಹಣಾಧಿಕಾರಿ ತಮ್ಮಣ್ಣ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ, ಹಿರಿಯ ಸಹಾಯಕ ಸಿಬ್ಬಂದಿ ನೀಲೇಶ್‌ರಾಜ್‌, ಪೊಲೀಸ್‌ ವೃತ್ತ ನಿರೀಕ್ಷಕರು, ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.