ರಾಮನಗರ: ಭಾನುವಾರದ ಕರ್ಫ್ಯೂ ಯಶಸ್ವಿ!


Team Udayavani, May 25, 2020, 7:50 AM IST

hasasvi

ರಾಮನಗರ: ಭಾನುವಾರ ಸರ್ಕಾರ ವಿಧಿಸಿದ್ದ ಜನತಾ ಕರ್ಫ್ಯೂ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಜನ ಮನೆ ಬಿಟ್ಟು ಹೊರಬರಲಿಲ್ಲ. ಭಾನುವಾರ  ಬೆಳಗ್ಗೆ ಹಾಲು, ತರಕಾರಿ, ಆಹಾರ ಪದಾರ್ಥಗಳನ್ನು ಖರೀದಿಸಿದ ಜನ ಮನೆ ಸೇರಿದರು.  ಜನರಿಂದ ಗಿಜಿಗುಡುತ್ತಿದ್ದ ಎಪಿಎಂಸಿ ಮಾರುಕಟ್ಟೆ, ರೇಷ್ಮೆ ಗೂಡು ಮಾರು ಕಟ್ಟೆಗಳು, ಮಾವಿನ ಹಣ್ಣು ಮಂಡಿಗಳು, ಮದ್ಯದಂಗಡಿಗಳಿಗೆ ಬೀಗ ಜಡಿಯಲಾ ಗಿತ್ತು.

ಕೆಎಸ್‌ಆರ್‌ಟಿಸಿ ಬಸ್‌, ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕನಿಷ್ಠ ಮಟ್ಟದಲ್ಲಿತ್ತು. ಪೆಟ್ರೋಲ್‌ ಬಂಕ್‌ಗಳು ಮುಚ್ಚಿದ್ದವು. ಹೋಟೆಲ್‌ಗ‌ಳು, ಟೀ ಅಂಗಡಿಗಳು ಬಂದ್‌ ಆಗಿದ್ದವು. ಔಷಧ ಅಂಗಡಿ, ದಿನಸಿ ಅಂಗಡಿ ಮುಂತಾದ  ಅಗತ್ಯ ವಸ್ತುಗಳ ಅಂಗಡಿ ಹೊರತು ಪಡಿಸಿ ಉಳಿದೆಲ್ಲ ವ್ಯಾಪಾರ ಮಳಿಗೆಗಳು ಬಂದ್‌ ಆಗಿದ್ದವು.

ಜಿಲ್ಲಾ ಕೇಂದ್ರ ರಾಮನಗರದಲ್ಲಿ ಶನಿವಾರ ಸಂಜೆ 7 ಗಂಟೆಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಬಂದಿತ್ತು. ನಗರದ ಪ್ರಮುಖಸ್ಥಳಗಳಲ್ಲಿ  ಪೊಲೀಸರು ಪಹರೆ ನಿಯೋಜಿಸಲಾಗಿತ್ತು. ಪ್ರಮುಖ ರಸ್ತೆ ಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರು ವಾಹನ ಸಂಚಾರದ ಮೇಲೆ ನಿಗಾ ಇಟ್ಟಿದ್ದರು. ಅಗತ್ಯ ವಸ್ತುಗಳ ಖರೀದಿ ಗೆಂದು ಬಂದ ಜನತೆಗೆ ಪೊಲೀಸರು ಖರೀದಿ ನಂತರ  ತಕ್ಷಣ ಮನೆ ಸೇರುವಂತೆ ಸಲಹೆ ಕೊಡುತ್ತಿದ್ದರು.

ಮಾಸ್ಕ್ ಇಲ್ಲದೆ ವಾಹನ ಸಂಚಾರ ಮಾಡುತ್ತಿದ್ದವರಿಗೆ ಪೊಲೀಸರು ಕೊರೊನಾ ಸೋಂಕು ಪಾಠ ಹೇಳಿದರು. ಉಡಾಫೆ ಮಾಡಿದವರಿಗೆ ಗದರಿ ಎಚ್ಚರಿಸಿದರು. ಭಾನುವಾರ ಜನತಾ ಕರ್ಫ್ಯೂ  ಜಾರಿಯಾಗುವ ವಿಚಾರ ಗೊತ್ತಿದ್ದರಿಂದ ಬಹುತೇಕ ನಾಗರೀಕರು ಶನಿವಾರವೇ ಖರೀದಿ ಮುಗಿಸಿದ್ದರು. ಹೀಗಾಗಿ ಭಾನುವಾರ ಎಂದಿನ ಜನ ಸಂದಣಿಗೆ ಅವಕಾಶವಾಗಲಿಲ್ಲ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.