ಬಡಾಬೆಟ್ಟು ಮದಗಕ್ಕೆ ಮರುಜೀವ ನೀಡಲು ಮುಂದಾದ ಗ್ರಾ.ಪಂ.


Team Udayavani, May 26, 2020, 5:40 AM IST

ಬಡಾಬೆಟ್ಟು ಮದಗಕ್ಕೆ ಮರುಜೀವ ನೀಡಲು ಮುಂದಾದ ಗ್ರಾ.ಪಂ.

ತೆಕ್ಕಟ್ಟೆ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಅಂತರ್ಜಲ ಬತ್ತಿ ಹೋಗುತ್ತಿದೆ. ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ. ವ್ಯಾಪ್ತಿಯ ಸುಮಾರು 8 ಎಕರೆ ಬಡಾಬೆಟ್ಟು ಮದಗ ಬರಿದಾಗುತ್ತಿರುವುದನ್ನು ಮನಗಂಡ ಬೇಳೂರು ಗ್ರಾ.ಪಂ. ಆಡಳಿತ ತೆಗೆದುಕೊಂಡ ಮಹತ್ವಪೂರ್ಣ ನಿರ್ಣಯದಿಂದಾಗಿ ಪ್ರಸ್ತುತ ಸುಮಾರು 8 ಎಕರೆ ವಿಸ್ತೀರ್ಣದ ಬಡಾಬೆಟ್ಟು ಮದಗದ ಹೂಳೆತ್ತುವ ಕಾರ್ಯ ಚುರುಕುಕೊಂಡಿದೆ. ಬತ್ತಿದ ಮದಗಕ್ಕೆ ಮರುಜೀವ ನೀಡಲು ಗ್ರಾ.ಪಂ. ಮುಂದಾಗಿದೆ.

ನೂರಾರು ಎಕರೆ ಕೃಷಿ ಭೂಮಿ ಹಾಗೂ ಕುಡಿಯುವ ನೀರಿಗೆ, ಜನ ಜಾನು ವಾರುಗಳಿಗೆ ನೀರೊದಗಿಸುತ್ತಿದ್ದ ಮದಗ ಪ್ರತಿ ವರ್ಷ ಮೇ ತಿಂಗಳಲ್ಲಿ ಬತ್ತುತ್ತಿತ್ತು. ಈಗ ಸ್ಥಳೀಯಾಡಳಿತವು ಮದಗದಲ್ಲಿ ಶೇಖರಣೆಯಾದ ಹೂಳನ್ನು ಉಚಿತವಾಗಿ ನೀಡುವುದಾಗಿ ನಿರ್ಣಯಿಸಿದೆ. ಪರಿಣಾಮ, ಸ್ಥಳೀಯ ರಾದ ಸತೀಶ್‌ ಶೆಟ್ಟಿ ಎನ್ನುವವರು ಗ್ರಾ.ಪಂ. ನಿರ್ಣಯದಂತೆ ಮದಗ ಹೂಳನ್ನು ಯಂತ್ರಗಳ ಸಹಾಯದಿಂದ ತೆಗೆದು ತಮ್ಮ ಖಾಸಗಿ ಜಾಗಗಳಿಗೆ ಬಳಸಿಕೊಳ್ಳುವ ಜತೆಗೆ ಬರಿದಾದ ಮದಗದಲ್ಲಿ ನೀರು ಜಿನುಗಲು ಜಲ ಸಂರಕ್ಷಣೆಗೆ ಸಾಥ್‌ ನೀಡಿದ್ದಾರೆ.

ಅಂತರ್ಜಲ ವೃದ್ಧಿ
ಮದಗದ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿ ಗ್ರಾಮದ ನೂರಾರು ಎಕರೆ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಜಲ್‌ಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಗ್ರಾ.ಪಂ. ವ್ಯಾಪ್ತಿಯ ಸುಮಾರು 200 ಎಕರೆ ಮೊಗೆಬೆಟ್ಟು ಮದಗದ ಹೂಳೆತ್ತುವ ಮಹತ್ವಾಕಾಂಕ್ಷಿ ಯೋಜನೆ ಕೂಡ ಇದೆ.
-ಕರುಣಾಕರ ಶೆಟ್ಟಿ,
ಅಧ್ಯಕ್ಷರು, ಗ್ರಾ.ಪಂ. ಬೇಳೂರು

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.