ತೆರೆಮರೆಯ ಧೀರರು


Team Udayavani, May 26, 2020, 4:54 AM IST

heros be

ಫಾರ್ಮಾಸ್ಯುಟಿಕಲ್ಸ್ ಕ್ಷೇತ್ರದಲ್ಲಿ ಔಷದ ತಯಾರಿಕಾ ತಜ್ಞರ ತಂಡ ಕೂಡ ಕೊರಾನಾ ವಾರಿಯರ್‌. ಔಷಧ ಉತ್ಪಾದನೆ ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. 

ಕೊರೊನಾದಿಂದ ಜನರ ಆರೋಗ್ಯ ಕಾಪಾಡುವ ಸದಾಶಯದಿಂದ ವೈದ್ಯಕೀಯ ಸಿಬ್ಬಂದಿ, ಪೊಲೀಸ್‌, ಪ್ಯಾರಾ ಮೆಡಿಕಲ್‌ ಹಾಗೂ ಆರೋಗ್ಯ ಕಾರ್ಯಕರ್ತರು, ಹಗಲಿರುಳು ದುಡಿಯುತ್ತಿದ್ದಾರೆ. ಈ ಎಲ್ಲರಂತೆಯೇ ಕೊರೊನಾ  ವಿರುದ ಹೋರಾಟದಲ್ಲಿ ತೊಡಗಿರುವ ಮತ್ತೂಂದು ವರ್ಗವೆಂದರೆ- ಫಾರ್ಮಾಸ್ಯುಟಿಕಲ್ಸ್ಗಳಲ್ಲಿ ಕೆಲಸ ಮಾಡುವ ಔಷದ ತಯಾರಿಕಾ ತಜ್ಞರ ತಂಡ.

ಕೊರೊನಾ ತಡೆಯಲು ಅಗತ್ಯವಿರುವ ಬಗೆಬಗೆಯ ಔಷಧಗಳ ಉತ್ಪಾದನೆ  ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿರುವ ಜನ ಅವರು. ಎಲೆಮರೆಯಲ್ಲೇ ಕೋವಿಡ್‌ ವಾರಿಯರ್ಸ್‌ ಆಗಿದ್ದಾರೆ. ರಕ್ತದೊತ್ತಡ, ಸಕ್ಕರೆ ಖಾಯಿಲೆಯಂತಹ ಸಮಸ್ಯೆ ಇರುವವರಿಗೆ, ದಿನನಿತ್ಯ ಔಷಧಿ ಬೇಕೇ ಬೇಕು. ಇದರ ಜೊತೆಗೆ, ಹವಾಮಾನದ ಬದಲಾವಣೆಗೆ ತಕ್ಕಂತೆ ಕಾಡುವ ಶೀತ, ಜ್ವರ, ಕೆಮ್ಮು, ನೆಗಡಿಯಂಥ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ನಿರಂತರವಾಗಿ ಔಷಧ ಸರಬರಾಜು ಆಗುತ್ತಲೇ ಇರಬೇಕು.

ಲಾಕ್‌ಡೌನ್‌  ಇದೆಯೆಂದು ಫಾರ್ಮಾಸ್ಯುಟಿಕಲ್ಸ್ಗಳು ಬಾಗಿಲು ಹಾಕಿದರೆ, ಔಷಧಿಯ ಉತ್ಪಾದನೆ ಸ್ಥಗಿತವಾಗಿ, ಸಾವಿರಾರು ಜನರ ಆರೋಗ್ಯದಲ್ಲಿ ಏರುಪೇರಾಗುವುದು ನಿಶ್ಚಿತ. ಹಾಗಾಗಿ, ಫಾರ್ಮಾಸ್ಯುಟಿಕಲ್ಸ್ಗಳು ನಿರಂತರವಾಗಿ  ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ. ಕೆಲಸ ಮಾಡುವ ಸಿಬ್ಬಂದಿ ಹೊರಗೆ ಓಡಾಡಿದರೆ, ಸೊಂಕು ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಕೆಲವು ಕಂಪನಿಗಳು, ಸಿಬ್ಬಂದಿಗೆ ಊಟ- ವಸತಿಯ ಸೌಲಭ್ಯ ಒದಗಿಸಿ, ಅವರನ್ನು  ತಮ್ಮಲ್ಲಿಯೇ ಉಳಿಸಿಕೊಂಡಿವೆ.

ಔಷಧ ವಸ್ತುಗಳ ಕೊರತೆ ಕಾಡದಿರಲಿ ಎಂಬ ಉದ್ದೇಶದಿಂದ ಕೆಲಸ ಮಾಡುತ್ತಿರುವುದು ಹೆಮ್ಮೆಯೆನಿಸುತ್ತದೆ, ಎಂದು ಮೈಕ್ರೋ ಲ್ಯಾಬ್ಸ್ನ ಗುಣಮಟ್ಟ ಖಾತ್ರಿ ವಿಭಾಗದ ಮುಖ್ಯಸ್ಥೆ, ಶ್ರೀಮತಿ ವಿಜಯಾ ಭಟ್‌ ಹೇಳುತ್ತಾರೆ.  ಬದುಕನ್ನು  ಪಣಕ್ಕಿಟ್ಟು ದುಡಿಯಲು ನಿಂತಿರುವ, ಫಾರ್ಮಾಸ್ಯುಟಿಕಲ್ಸ್ ವಿಭಾಗದ ಸಿಬ್ಬಂದಿ ಕೂಡ ಕೊರೊನಾ ವಾರಿಯರ್‌ಗಳೇ.  ಅವರಿಗೆ ನಾಡಿನ ಎಲ್ಲರ ಅಭಿನಂದನೆಗಳು ಸಲ್ಲಬೇಕು ಎನ್ನುತ್ತಾರೆ, ಮ್ಯಾಟ್‌ಕ್ಸಿನ್‌ ಲ್ಯಾಬ್ಸ್ನ ನಿರ್ದೇಶಕರಾದ ಡಾ.  ಶಂಕರ್‌ ಕೂಮಾರ್‌ ಮಿತ್ರ.

* ಪ್ರಕಾಶ್‌.ಕೆ. ನಾಡಿಗ್‌, ತುಮಕೂರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.