200 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ
Team Udayavani, May 26, 2020, 6:16 AM IST
ಕಂಪ್ಲಿ: ಮಾಜಿ ಶಾಸಕ ಟಿ.ಹೆಚ್. ಸುರೇಶ್ ಬಾಬು ನೇತೃತ್ವದಲ್ಲಿ 200 ಕುಟುಂಬಗಳಿಗೆ ಉಚಿತ ಆಹಾರಧಾನ್ಯ ವಿತರಿಸಲಾಯಿತು.
ಕಂಪ್ಲಿ: ಪಟ್ಟಣದ ಪುರಸಭೆ ವ್ಯಾಪ್ತಿಯ ಮಾರುತಿನಗರ(ಶಿಬಿರದಿನ್ನಿ) ಬಲ ಭಾಗದ ಕೋವಿಡ್ ಸೋಂಕು ನಿಷೇ ಧಿತ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ
ಅನುಕೂಲವಾಗಲೆಂದು ಮಾಜಿ ಶಾಸಕ ಟಿ.ಹೆಚ್. ಸುರೇಶ್ ಬಾಬು ನೇತೃತ್ವದಲ್ಲಿ 200 ಕುಟುಂಬಗಳಿಗೆ ಉಚಿತ ಆಹಾರಧಾನ್ಯ ಹಾಗೂ ತರಕಾರಿ ಕಿಟ್
ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ. ರೇಣುಕಾ, ವೈದ್ಯಾಧಿ ಕಾರಿ ಡಾ| ಮಲ್ಲೇಶಪ್ಪ, ಪಿಎಸ್ಐ ಮೌನೇಶ್ ಉ. ರಾಥೋಡ್, ಪುರಸಭೆ ಸದಸ್ಯರಾದ ಎನ್.ರಾಮಾಂಜಿನೀಯಲು, ವಿ.ಎಲ್ .ಬಾಬು, ಸಿ.ಆರ್. ಹನುಮಂತ, ಎಸ್.ಎಂ.ನಾಗರಾಜ, ಹೂಗಾರ್ ರಮೇಶ್, ಆಂಜಿನೇಯ್ಯ, ಬಿಜೆಪಿ ಕ್ಷೇತ್ರ ಅಧ್ಯಕ್ಷ ಅಳ್ಳಳ್ಳಿ ವಿರೇಶ್, ಪ್ರಧಾನ ಕಾರ್ಯದರ್ಶಿ ಜಿ. ಸುಧಾಕರ, ಮಹಿಳಾ ಘಟಕದ ಅಧ್ಯಕ್ಷೆ ಕೆ.ಜ್ಯೋತಿ, ಕೊಡಿದಲ್ ರಾಜು, ತಾಪಂ ಸದಸ್ಯ ಸಿ.ಡಿ.ಮಹಾದೇವ, ಮುಖಂಡರಾದ ಪಿ.ಬ್ರಹ್ಮಯ್ಯ, ಕಡೆಮನೆ ಪಂಪಾಪತಿ, ಎನ್.ಪುರುಷೋತ್ತಮ, ಬಿ.ಸಿದ್ದಪ್ಪ, ಜಿ.ಲಿಂಗನಗೌಡ, ಅಗಳಿ ಪಂಪಾಪತಿ, ವೆಂಕಟೇಶ್ ಭರಮಕ್ಕನವರು, ಶ್ರೀಧರ್
ಶ್ರೇಷ್ಠಿ, ರಾಜರಾವ್, ವಿದ್ಯಾಧರ, ರಿಯಾಜ್, ಜಿ.ರಾಮಣ್ಣ, ರಾಮದಾಸ್, ಕೃಷ್ಣ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.