![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 26, 2020, 9:10 AM IST
ವಿಟ್ಲ ಮುಖ್ಯ ರಸ್ತೆಯಿಂದ ಠಾಣೆಗೆ ಹೋಗುವ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.
ಪುತ್ತೂರು: ಇಲ್ಲಿನ ಗಡಿ ಪ್ರದೇಶದಲ್ಲಿ ಚೆಕ್ಪೋಸ್ಟ್ನಲ್ಲಿ ನಿರತರಾಗಿದ್ದ ಠಾಣೆಯ ನಾಲ್ವರು ಮತ್ತು ಜ್ವರ ಸಮಸ್ಯೆಗೆ ಸಂಬಂಧಿಸಿ ಮತ್ತೆ ನಾಲ್ವರು ಸಿಬಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗುಂಡ್ಯ, ಸಂಪಾಜೆ ಸೇರಿದಂತೆ ಬೇರೆ ಬೇರೆ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ನಲ್ಲಿ ಕಾರ್ಯನಿರತರ ಪೊಲೀಸ್ ಸಿಬಂದಿಗಳಿಗೆ ಇಲಾಖೆ ನಿರ್ದೇಶನದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಹಾಗೂ ಸಂಚಾರ ಪೊಲೀಸ್ ಠಾಣೆಯಲ್ಲಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಓರ್ವ ಮತ್ತು ಮಡೀಕೇರಿಯ ಸೋಂಕಿತನ ಸಂಪರ್ಕ ಹೊಂದಿದ್ದ ವಿಚಾರಕ್ಕೆ ಓರ್ವನನ್ನು ಸಹಿತ ಪುತ್ತೂರು ಪೊಲೀಸ್ ಠಾಣೆಯಲ್ಲಿ ಒಟ್ಟು 8 ಮಂದಿ ಪೊಲೀಸರು ಹೋಂ ಕ್ವಾರಂಟೈನ್ಗೆ ತೆರಳಿದ್ದಾರೆ.
ವಿಟ್ಲ : 35 ಮಂದಿಯ ಗಂಟಲ ದ್ರವ ಸಂಗ್ರಹ
ವಿಟ್ಲ: ವಿಟ್ಲ ಠಾಣೆಯ ಹೆಡ್ಕಾನ್ಸ್ಟೆಬಲ್ಗೆ ಸೋಂಕು ತಗಲಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಒಟ್ಟು 35 ಮಂದಿಯ ಗಂಟಲ ದ್ರವದ ಮಾದರಿಗಳನ್ನು ಸೋಮ ವಾರ ಸಂಗ್ರಹಿಸಲಾಯಿತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.