ಬೋರ್ವೆಲ್‌ಗ‌ಳಿಗೆ ವಿದ್ಯುತ್‌ ನೀಡಿಲ್ಲ


Team Udayavani, May 27, 2020, 6:22 AM IST

alkroshaa

ಯಳಂದೂರು: ಗಂಗಾ ಕಲ್ಯಾಣ ಯೋಜನೆಯಡಿ 2017-18ನೇ ಸಾಲಿನಲ್ಲಿ ಕೊರೆಸಿರುವ ಕೊಳವೆ ಬಾವಿಗಳಿಗೆ ಇನ್ನೂ ವಿದ್ಯುತ್‌ ಸಂಪರ್ಕ ನೀಡದಿರುವ ಸೆಸ್ಕ್ ಕ್ರಮಕ್ಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸಾಮಾನ್ಯ ಸಭೆಯಲ್ಲಿ  ಸಣ್ಣ ನೀರಾವರಿ ಇಲಾಖೆಯಿಂದ 183 ಮಂದಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಅಧಿಕಾರಿಗಳು ಮೀನ ಮೇಷ ಎಣಿಸುತ್ತಿದ್ದಾರೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.  ಇದಕ್ಕೆ ಸೆಸ್ಕ್ನ ಎಇಇ ಸುರೇಶ್‌ಕುಮಾರ್‌ ಪ್ರತಿ ಕ್ರಿಯಿಸಿ, ಇದಕ್ಕೆ ಹಲವು ನಿಯಮಗಳಿವೆ.

ಇಲಾಖೆ ಯಿಂದ ಗುತ್ತಿಗೆ ಪಡೆದಿರುವ ವ್ಯಕ್ತಿ ಇನ್ನೂ ಕೆಲವು ದಾಖಲೆ ಗಳನ್ನು ನೀಡಿಲ್ಲ. ತಾಂತ್ರಿಕ ತಜ್ಞರ ವರದಿಯನ್ನು ಮೈಸೂ ರಿನ ತಂಡ ಬಂದು ಪರಿಶೀಲಿಸಿ ವರದಿ ನೀಡಿದ ಮೇಲೆ ವಿದ್ಯುತ್‌ ಸಂಪರ್ಕ ನೀಡಲಾಗುವುದು ಎಂದು ವಿವರಿಸಿದರು. ತಾಲೂಕಿನಲ್ಲಿ ಬಿಪಿಎಲ್‌ಗೆ ಅರ್ಜಿ ಸಲ್ಲಿ ಸಿದ್ದ 229 ಕುಟುಂಬಗಳಿಗೂ ಕಾರ್ಡ್‌ ವಿತರಿಸಲಾಗಿದೆ.

ಇದರೊಂ ದಿಗೆ ಎಪಿಎಲ್‌  ಅರ್ಜಿದಾರರಿಗೂ 129 ಕಾರ್ಡ್‌ ವಿತರಿಸಲಾಗಿದೆ. ಇನ್ನೂ ಮೂವರಿಗೆ ನೀಡಿದರೆ ಇದೂ ಪೂರ್ಣಗೊಳ್ಳುತ್ತದೆ ಎಂದು ಮಾಹಿತಿ ನೀಡಿದರು. ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಾಗರಾಜು ಮಾತನಾಡಿ, ಸರ್ಕಾರಿ ಆದೇಶ ಬಂದ ನಂತರ ಪಶುಭಾಗ್ಯ ಹಾಗೂ 240 ಮಂದಿಗೆ ಕೋಳಿಗಳನ್ನು ವಿತರಿಸಲಾಗುವುದು, ಜನಪ್ರತಿನಿಧಿಗಳು ಈ ಬಗ್ಗೆ ಪಟ್ಟಿ ನೀಡುವಂತೆ ಮನವಿ ಮಾಡಿದರು

. ಸಭೆಯಲ್ಲಿ ತಾಪಂ ಅಧ್ಯಕ್ಷ ನಿರಂಜನ್‌, ಉಪಾಧ್ಯಕ್ಷೆ ಭಾಗ್ಯ, ಸ್ಥಾಯಿ  ಸಮಿತಿ ಅಧ್ಯಕ್ಷ ವೆಂಕಟೇಶ್‌, ಸದಸ್ಯರಾದ ಸಿದ್ದರಾಜು, ಶಾರದಾಂಬಾ, ಮಲ್ಲಾಜಮ್ಮ,  ಮಣಿ, ಪದ್ಮಾವತಿ ಇಒ ರಾಜು ಇತರರಿದ್ದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.