ಶಾಸಕರಿಂದ ಅಧಿಕಾರಿಗಳು ತರಾಟೆಗೆ


Team Udayavani, May 27, 2020, 6:42 AM IST

ಶಾಸಕರಿಂದ ಅಧಿಕಾರಿಗಳು ತರಾಟೆಗೆ

ಕುಮಟಾ: ತಾಲೂಕಿನ ಅರ್ಹ ಫಲಾನುಭವಿಗಳಿಗೆ ಹಲವಾರು ತಿಂಗಳಿಂದ ವಿಧವಾ ವೇತನ ಹಾಗೂ ಮಾಸಾಶನ ದೊರೆಯದ ಕಾರಣ ಶಾಸಕ ದಿನಕರ ಶೆಟ್ಟಿ ಮೇಲಾಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ತಹಶೀಲ್ದಾರ್‌ ಕಾರ್ಯಾಲಯದ ಬಳಿ ಶಾಸಕ ದಿನಕರ ಶೆಟ್ಟಿ ಜನರ ಸಮಸ್ಯೆ ಆಲಿಸುತ್ತಿದ್ದ ಸಂದರ್ಭದಲ್ಲಿ ಹಲವರು ತಮಗೆ ಮಾಸಾಶನ ದೊರೆಯುತ್ತಿಲ್ಲ ಎಂದು ಶಾಸಕರ ಬಳಿ ಕಣ್ಣೀರು ತೋಡಿಕೊಂಡಿದ್ದರು.

ವಿಷಯ ತಿಳಿದಾಕ್ಷಣ ಶಾಸಕ ದಿನಕರ ಶೆಟ್ಟಿ, ಬೆಂಗಳೂರಿನ ಸಹಾಯಕ ಆಯುಕ್ತರಿಗೆ ಕರೆ ಮಾಡಿ, ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಕುಮಟಾ ಹಾಗೂ ಕಾರವಾರದಿಂದ ಈ ಬಗ್ಗೆ ಹಲವು ಮನವಿ ನೀಡಲಾಗಿದೆ. ಆದರೂ ಸಹ ನೀವು ಮಾಸಾಶನ ಹಾಗೂ ವಿಧವಾ ವೇತನದ ಹಣ ನೀಡುವಲ್ಲಿ ಮೀನಾಮೇಷ ಏಣಿಸುತ್ತಿದ್ದೀರಿ. ಇದು ಸರಿಯಲ್ಲ. ಕ್ಷೇತ್ರದ ಜನತೆಗೆ ತೊಂದರೆಯಾದರೆ ನಾನು ಸಹಿಸುವುದಿಲ್ಲ. ಇಂದೇ ಬೆಂಗಳೂರಿಗೆ ಆಗಮಿಸುತ್ತೇನೆ. ಮಾಸಾಶನ ಹಾಗೂ ವಿಧವಾ ವೇತನ ಪಡೆಯಲು ಅರ್ಹರಿರುವವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡಬೇಕು ಎಂದು ಸಹಾಯಕ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಜಿಪಂ ಸದಸ್ಯ ಗಜಾನನ ಪೈ, ಪುರಸಭಾ ಸದಸ್ಯರಾದ ತುಳುಸು ಗೌಡ, ಮಹೇಶ ನಾಯಕ ವನ್ನಳ್ಳಿ, ಪ್ರಮುಖರಾದ ಕಾರ್ತಿಕ ಭಟ್ಟ ಸೇರಿದಂತೆ ಇನ್ನಿತರರು ಇದ್ದರು.

ಈ ಹಿಂದಿನ ಶಾಸಕತ್ವದ ಅವಧಿಯಲ್ಲಿ 300ಕ್ಕೂ ಅಧಿ ಕ ಜನರಿಗೆ 1 ವರ್ಷದಿಂದ ಪಿಂಚಣಿ ಹಣ ಬಂದಿರಲಿಲ್ಲ. ಸತತ ಪ್ರಯತ್ನ ನಡೆಸಿ ಅವರಿಗೆ ಪಿಂಚಣಿ ಹಣವನ್ನು ಮಂಜೂರಿ ಮಾಡಿಸಿದ್ದೇನೆ. ಈಗಲೂ ಸಹ ಮೇಲಧಿಕಾರಿಗಳ ಜೊತೆ ಚರ್ಚಿಸಿ, ತಕ್ಷಣವೇ ಹಣ ಮಂಜೂರಿ ಮಾಡಿಸುತ್ತೇನೆ.-ದಿನಕರ ಶೆಟ್ಟಿ, ಶಾಸಕ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.