ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್‌ ವಿತರಣೆ


Team Udayavani, May 27, 2020, 7:02 AM IST

ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್‌ ವಿತರಣೆ

ಹೂವಿನಹಿಪ್ಪರಗಿ: ಎರಡು ತಿಂಗಳಿನಿಂದ ಕೋವಿಡ್ ವಿರುದ್ಧ ತಮ್ಮ ಜೀವನದ ಹಂಗು ತೊರೆದು ಮನೆ ಮಠ ಬಿಟ್ಟು ಹಗಲು ರಾತ್ರಿ ಎನ್ನದೆ ಹೊರಾಡುತ್ತಿರುವ ಕೋವಿಡ್ ಸೈನಿಕರಿಗೆ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಆಹಾರ ಕಿಟ್‌ ವಿತರಿಸಿದರು.

ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಮತ್ತು ಬೂದಿಹಾಳ ಗ್ರಾಮದಲ್ಲಿ ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಬದುಕು ನಡೆಸಲು ಮಕ್ಕಳನ್ನು ಲೆಕ್ಕಿಸದೆ ಪರ ರಾಜ್ಯಕ್ಕೆ ಸಂಸಾರದ ಬಂಡಿ ಕಟ್ಟಿಕೊಂಡು ಹೋಗಿ ಬಂದವರಿಗೆ ಈಗ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗಿದೆ. ಸರಕಾರ ಅದಕ್ಕೆ ತಕ್ಕ ಸಿದ್ಧತೆ ಮಾಡಿ ಅವರ ಆಹಾರ ಜತೆಗೆ ಆರೋಗ್ಯ ಸಹ ಕಾಪಾಡುತ್ತಿದೆ ಎಂದರು.

ರೇಷನ ಕಾರ್ಡ್‌ ಇಲ್ಲ ಎಂದರೆ ಅಂತವರು ನಮ್ಮ ಗ್ರಾಮ ಲೆಕ್ಕಾ ಧಿಕಾರಿಗಳ ಬಳಿ ತಮ್ಮ ಅಗತ್ಯ ದಾಖಲಾತಿಯೊಂದಿಗೆ ಸಂರ್ಪಕಿಸಲು ತಿಳಿಸಿದ ಅವರು, ನಾವು ಅದಕ್ಕೆ ಸರಕಾರದ ಮಟ್ಟದಲ್ಲಿ ಈಗಾಗಲೇ ಪಡಿತರ ನೀಡಬೇಕು ಎಂದು ಚರ್ಚಿಸಲಾಗಿದೆ ಎಂದರು.

ಮೇ 31ರ ಬಳಿಕ ಲಾಕ್‌ಡೌನ್‌ ಇನಷ್ಟು ಸಡಿಲಗೊಳಿಸಿ ಎಲ್ಲ ಕೆಲಸ ಕಾರ್ಯಗಳನ್ನು ನಡೆಯುವಂತೆ ಮುಖ್ಯಮಂತ್ರಿಗಳು ಸುಳಿವು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಆರೋಗ್ಯವಂತರಾಗಿ ಜೀವನ ನಡೆಸೋಣ ಎಂದರು.

ಹುಣಿಶ್ಯಾಳ, ಪಿ.ಬಿ. ಕುದರಿ ಸಾಲವಾಡಗಿ, ಕಾಮನಕೇರಿ, ದಿಂಡವಾರ, ಸಾತಿಹಾಳ, ಬೈರವಾಡಗಿ, ಯಾಳವಾರ, ವಡವಡಗಿ ಗ್ರಾಮಗಳಲ್ಲಿ ದಿನಸಿ ಕಿಟ್‌ ವಿತರಿಸಲಾಯಿತು. ಬಿಜೆಪಿ ಮಂಡಲ ಕಾರ್ಯದರ್ಶಿ ರಮೇಶ ಮಸಬಿನಾಳ, ಭೀಮನಗೌಡ ಸಿದರೆಡ್ಡಿ, ಸುರೇಶಗೌಡ ಪಾಟೀಲ ಸಾಸನೂರ, ಸಾಹೇಬಗೌಡ ಪಾಟೀಲ ಸಾಸನೂರ, ಜಿಪಂ ಸದಸ್ಯರಾದ ಕಲ್ಲಪ್ಪ ಮಟ್ಟಿ, ಬಸವರಾಜ ಅಸ್ಕಿ, ಓತಗೇರಿ, ಬಿಇಒ ಬಸವರಾಜ ತಳವಾರ, ತಾಪಂ ಇಒ ಭಾರತಿ ಚಲುವಯ್ಯ, ಪಿಎಸ್‌ಐ ಚಂದ್ರಶೇಖರ ಹೆರಕಲ್ಲ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.