ನಾಗರಹೊಳೆ: ಕೊನೆಗೂ ಸೆರೆ ಸಿಕ್ಕ ನರಭಕ್ಷಕ ಹುಲಿ!

ಕುರಿಗಾಹಿಯನ್ನು ಕೊಂದ 24 ಗಂಟೆಯಲ್ಲಿ ಬೋನಿಗೆ ಬಿದ್ದ ವ್ಯಾಘ್ರ

Team Udayavani, May 27, 2020, 7:53 PM IST

ನಾಗರಹೊಳೆ: ಕೊನೆಗೂ ಸೆರೆ ಸಿಕ್ಕ ನರಭಕ್ಷಕ ಹುಲಿ!

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹುಣಸೂರು ವಲಯದಂಚಿನ ನೇರಳಕುಪ್ಪೆ ಬಿ ಹಾಡಿಯ ಕುರಿಗಾಹಿ ಜಗದೀಶ್ ಎಂಬಾತನನ್ನು ಬಲಿಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಇದೀಗ ಅರಣ್ಯ ಇಲಾಖೆಯ ಬೋನಿನಲ್ಲಿ ಬಂಧಿಯಾಗಿರುವ ಈ ಹುಲಿಗೆ ಸುಮಾರು 12 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದ್ದು, ಈ ಹುಲಿಯನ್ನು ಮಂಗಳವಾರ ರಾತ್ರಿ 8.30ರ ವೇಳೆಯಲ್ಲಿ ಬಂಧಿಸಲಾಗಿದೆ.

ಸಾಕಾನೆಗಳನ್ನು ಸೇರಿಸಿಕೊಂಡು ಅರಣ್ಯಾಧಿಕಾರಿಗಳು ಘಟನಾ ಸ್ಥಳದ ಆಸುಪಾಸಿನಲ್ಲಿ ಕೂಬಿಂಗ್ ಕಾರ್ಯಾಚರಣೆಯನ್ನು ನಡೆಸಿದ್ದರು. ಇದರ ಜೊತೆಗೆ ಹುಲಿಯನ್ನು ಹಿಡಿಯಲು ಬೋನನ್ನೂ ಸಹ ಇರಿಸಲಾಗಿತ್ತು. ಈ ಬೋನಿನಲ್ಲಿ ಇರಿಸಿದ್ದ ಹಂದಿ ಮಾಂಸ ತಿನ್ನಲು ಬಂದಿದ್ದ ನರಭಕ್ಷಕ ಹುಲಿ ಕೊನೆಗೂ ಬೋನಿನಲ್ಲಿ ಬಂಧಿಯಾಗಿದೆ.

ಹುಲಿಯ ಬಲಗಾಲು ಮತ್ತು ಹಣೆಯಲ್ಲಿ ಆಗಿರುವ ಗಾಯ ರಸಿಕೆಯಾಗಿದ್ದರಿಂದ ಕಾಡಿನೊಳಗೆ ಭೇಟೆಯಾಡಲು ಅಸಾಧ್ಯವಾಗಿ ಊರಿಗೆ ಬಂದಿರುವ ಸಾಧ್ಯತೆಗಳು ಇವೆ ಎಂದು ಡಿ.ಸಿ.ಎಫ್ ಮಹೇಶ್ ಕುಮಾರ್ ತಿಳಿಸಿದ್ದಾರೆ.

ಇದೀಗ ಸೆರೆ ಸಿಕ್ಕಿರುವ ಹುಲಿಯನ್ನು ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸಾಗಿಸಿ ಅಲ್ಲಿ ಅದರ ಗಾಯಕ್ಕೆ ಚಿಕಿತ್ಸೆ ನೀಡಲಾಗುವುದೆಂದು ಡಿಸಿಎಫ್ ಮಹೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಈ ಹುಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ನೇರಳಕುಪ್ಪೆ ಬಿ ಹಾಡಿಯ ಕುರಿಗಾಹಿ ಜಗದೀಶ್ ಅವರನ್ನು ಎಳೆದೊಯ್ದು ಅವರ ದೇಹದ ಬಹುಭಾಗವನ್ನು ತಿಂದು ಹಾಕಿತ್ತು.

ಜಗದೀಶ್ ಅವರ ಶವದ ಅವಶೇಷಗಳು ಇಲ್ಲಿನ ಹಂದಿ ಹಳ್ಳದ ಬಳಿ ಮಂಗಳವಾರ ಪತ್ತೆಯಾಗಿತ್ತು. ಜಗದೀಶ್ ದೇಹದ ಬಹು ಭಾಗವನ್ನು ಹುಲಿ ತಿಂದು ಹಾಕಿದ್ದು ಅವರ ಕೈ ಹಾಗೂ ತಲೆಬುರುಡೆ ಭಾಗ ಮಾತ್ರವೇ ಪತ್ತೆಯಾಗಿತ್ತು.

ಟಾಪ್ ನ್ಯೂಸ್

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.