ಪ್ರಗತಿಯಲ್ಲಿ ಬೋಳ್ಕಟ್ಟೆ – ಕಂಡ್ಲೂರು ರಸ್ತೆ ಕಾಮಗಾರಿ


Team Udayavani, May 29, 2020, 5:37 AM IST

ಪ್ರಗತಿಯಲ್ಲಿ ಬೋಳ್ಕಟ್ಟೆ – ಕಂಡ್ಲೂರು ರಸ್ತೆ ಕಾಮಗಾರಿ

ಬಸ್ರೂರು: ಬೋಳ್ಕಟ್ಟೆ -ಕಂಡ್ಲೂರು ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, 45 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.

ಗುಲ್ವಾಡಿ ವೆಂಟೆಡ್‌ ಡ್ಯಾಮ್‌ನಿಂದ ಮಾವಿನ ಕಟ್ಟೆಯವರೆಗೆ ಈಗಾಗಲೇ 4 ಕಿ.ಮೀ.ರಸ್ತೆಗೆ ಕಾಂಕ್ರೀಟ್‌ ಹಾಕಲಾಗಿದೆ. ಮಾವಿನಕಟ್ಟೆಯಿಂದ ತುಸು ಹಿಂದೆ ಬೋಳ್ಕಟ್ಟೆ ಕ್ರಾಸ್‌ನಿಂದ ಸೌಕೂರು ಮತ್ತು ಕಂಡ್ಲೂರಿಗೆ ಹೋಗುವ ರಸ್ತೆಗೆ ಬೈಂದೂರು ಶಾಸಕ ಬಿ.ಎಮ್‌.ಸುಕುಮಾರ ಶೆಟ್ಟಿ ಅವರ ಮುತುವರ್ಜಿಯಲ್ಲಿ 45 ಲಕ್ಷ ರೂ. ಅನುದಾನ ಮಂಜೂರಾಗಿದೆ. ಸುಮಾರು ನಾಲ್ಕು ಕಿ.ಮೀ. ಉದ್ದದ ಈ ರಸ್ತೆಯ ಕಾಮಗಾರಿ ಈಗ ಪ್ರಗತಿಯಲ್ಲಿದೆ.

ಆದರೆ ಬೋಳ್ಕಕಟ್ಟೆಯ ತಿರುವಿನಿಂದ ಕಾಂಕ್ರೀಟ್‌ ಹಾಕಲಾದ ಕಂಡೂÉರು ರಸ್ತೆಯಲ್ಲಿ ತುಸು ಮುಂದೆ ಹೋದರೆ ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಹೋಗುವ ಒಂದು ತಿರುವಿದೆ. ಸುಮಾರು 200 ಮೀ. ದೂರದ ಈ ರಸ್ತೆಯಲ್ಲಿ ಜಲ್ಲಿಕಲ್ಲುಗಳು ಎದ್ದು ಬಂದಿದ್ದು, ಭಕ್ತರಿಗೆ ಸಂಚಾರ ಅಸಾಧ್ಯವಾಗಿದೆ. ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಂಡೂÉರು ಮಾರ್ಗವಾಗಿ ಹೋಗು ವವರಿಗೆ ಈ ನೂತನ ರಸ್ತೆಯಿಂದ ಅನು ಕೂಲವಾಗಲಿದೆ.

ಮಾವಿನಕಟ್ಟೆಯಿಂದ ಸೌಕೂರು ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಈಗಾಗಲೇ ಕಾಂಕ್ರೀಟ್‌ ಹಾಕಲಾಗಿದೆ. ಈ ಮಾರ್ಗದಲ್ಲಿ ಬಸ್‌ ಸಂಚಾರ ಮಾತ್ರ ಇನ್ನೂ ಆರಂಭವಾಗಿಲ್ಲ. ಮಾತ್ರವಲ್ಲ ಈಗ ನಿರ್ಮಾಣವಾಗುತ್ತಿರುವ ಬೋಳ್ಕಕಟ್ಟೆ- ಕಂಡ್ಲೂರು ರಸ್ತೆಯಲ್ಲಿಯೂ ಬಸ್‌ ಸಂಚಾರ ಆರಂಭವಾದರೆ ಸೌಕೂರು ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗಲಿದೆ. ಕುಂದಾಪುರದಿಂದ ಮಾವಿನಕಟ್ಟೆಯ ಮೂಲಕ ಗುಲ್ವಾಡಿಗೆ ಹೋಗುವ ಬಸ್‌ ಒಂದು ಈಗಾಗಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದೆ. ಮುಂದೆ ಬಸ್‌ ಮಾವಿನಕಟ್ಟೆಯಿಂದ ಸೌಕೂರು ದೇವಸ್ಥಾನದವರಗೆ ಓಡಿಸಿದರೆ ಭಕ್ತರಿಗೆ ಅನುಕೂಲವಾಗುತ್ತದೆ ಎನ್ನುವುದು
ಜನರ ಅಭಿಪ್ರಾಯ.

ಬಸ್‌ ಸಂಚರಿಸಲಿ
ನಾನು ಬೋಳ್ಕಕಟ್ಟೆಯ ನಿವಾಸಿಯಾಗಿದ್ದು, ಈಗಾಗಲೇ ಮಾವಿನಕಟ್ಟೆಯಿಂದ ಗುಲ್ವಾಡಿಗೆ ಬಸ್‌ ಸಂಚರಿಸುತ್ತಿದ್ದು ಈಗ ಲಾಕ್‌ ಡೌನ್‌ ಕಾರಣ ನಿಂತಿದೆ. ಈ ಬಸ್‌ ಸೌಕೂರಿನವರೆಗೂ ಸಂಚರಿಸಿದರೆ ಇಲ್ಲಿಗೆ ಬರುವ ಭಕ್ತರಿಗೆ ಅನುಕೂಲವಾಗುತ್ತದೆ. ಬೋಳ್ಕಕಟ್ಟೆ- ಕಂಡ್ಲೂರು ರಸ್ತೆ ಕಾಮಗಾರಿ ಪೂರ್ಣವಾದ ಮೇಲೆ ಈ ಮಾರ್ಗದಲ್ಲೂ ಬಸ್‌ ಸಂಚರಿಸಿದರೆ ಸೌಕೂರಿಗೆ ಬರುವ ಭಕ್ತರಿಗೆ ಮತ್ತಷ್ಟು ಅನುಕೂಲವಾಗುತ್ತದೆ.
-ನಾಗರಾಜ ಪೂಜಾರಿ, ಬೋಳ್ಕಕಟ್ಟೆ ನಿವಾಸಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.