ತೇರದಾಳ: ಶಿವಶರಣ ಹರಳಯ್ಯ ಸಮಾಜದಿಂದ ಆಹಾರ ಕಿಟ್
Team Udayavani, May 29, 2020, 11:02 AM IST
ತೇರದಾಳ: ಮನುಷ್ಯನಾದವನಿಗೆ ಸ್ವಾರ್ಥ ಮನೋಭಾವ ಇರಬಾರದು. ಮಾನವೀಯತೆ ಇರಬೇಕು ಎಂದು ಪುರಸಭೆ ಸದಸ್ಯ ಸಚಿನ ಕೊಡತೆ ಹೇಳಿದರು. ಪಟ್ಟಣದ ಶಿವಶರಣ ಹರಳಯ್ಯ ಸಮಾಜದ ವತಿಯಿಂದ ಸಮಾಜದ ಕಡು ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಕೋವಿಡ್ ದಿಂದಾಗಿ ಕೂಲಿ ಮಾಡಿ ಬದುಕುವ ಬಡವರಿಗೆ ಉದ್ಯೋಗ ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಂತವರಿಗೆ ನೆರವು ಮಾಡಿವುದು ಎಲ್ಲರ ಕರ್ತವ್ಯವಾಗಿದೆ. ಹರಳಯ್ಯ ಸಮಾಜ ಕೂಡ ಹಿಂದುಳಿದ ಮತ್ತು ಬಡತನ ಹೊಂದಿರುವ ಸಮಾಜವಾಗಿದೆ. ಬಡತನದ ಜತೆಗೆ ಇನ್ನೊಬ್ಬರ ಬಡತನ ಗುರುತಿಸಿ ಅಂತಹ ಕುಟುಂಬಗಳಿಗೆ ಅಗತ್ಯ ದಿನಸಿ ಕಿಟ್ ವಿತರಣೆ ಮಾಡುವ ಕೆಲಸವನ್ನು ಸಮಾಜದ ವತಿಯಿಂದ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬಾಳಕೃಷ್ಣ ಸಣ್ಣಕ್ಕಿ, ಲಕ್ಷ್ಮಣ ಕೊಡತೆ, ರಾಜು ಸಣ್ಣಕ್ಕಿ, ಪ್ರಭಾಕರ ಸಣ್ಣಕ್ಕಿ, ಆನಂದ ಕೊಡೆ, ಶಿವಾಜಿ ಕಾಂಬಳೆ, ಕಿರಣ ಸಣ್ಣಕ್ಕಿ, ಅರವಿಂದ ಸಣ್ಣಕ್ಕಿ, ಕಿಶೋರ ಸಣ್ಣಕ್ಕಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ
Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ
ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ
ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ
ಭೈರನಹಟ್ಟಿ: ಕಾರ್ಗಿಲ್ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.