ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ಪ್ರೋತ್ಸಾಹ ಧನ


Team Udayavani, May 29, 2020, 11:13 AM IST

ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ಪ್ರೋತ್ಸಾಹ ಧನ

ಸಾಂದರ್ಭಿಕ ಚಿತ್ರ

ಮಂಗಳೂರು: ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಜನರಿಗೆ ನೆರವಾಗಲು ರಾಜ್ಯ ಸರಕಾರ ಘೋಷಿಸಿದ ಪ್ಯಾಕೇಜ್‌ನಲ್ಲಿ ಎಲ್ಲ ವರ್ಗಗಳ ಜನರಿಗೆ ಅನ್ವಯವಾಗುವ ಪರಿಹಾರ ಒಂದಿದ್ದರೆ, ಅದು ವಿದ್ಯುತ್‌ ಬಿಲ್‌ನಲ್ಲಿ ರಿಯಾಯಿತಿ ಅಥವಾ  ಪ್ರೋತ್ಸಾಹ ಧನ. ಇದು ಸಂಬಂಧ ಪಟ್ಟ ಎಸ್ಕಾಂಗಳ ಮೂಲಕ ಜಾರಿಗೆ ಬಂದು ಗ್ರಾಹಕರಿಗೆ ಪ್ರಯೋಜನ ಲಭಿಸಲಿದೆ. ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ಈ ಕುರಿತು ಈಗಾಗಲೇ ಪ್ರಕಟನೆ ಹೊರಡಿಸಿದೆ.
ಬಿಲ್‌ ನೀಡಿದ 1ರಿಂದ 5 ದಿನಗಳೊಳಗೆ ಪಾವತಿಸಿದವರಿಗೆ ಬಿಲ್‌ ಮೊತ್ತದಲ್ಲಿ ಶೇ. 1 ರಿಯಾಯಿತಿ ಹಾಗೂ 6ರಿಂದ 15 ದಿನಗಳೊಳಗೆ ಪಾವತಿ ಮಾಡಿದವರಿಗೆ ಶೇ. 0.5ರಷ್ಟು ರಿಯಾಯಿತಿ ಕೊಡಲಾಗುತ್ತದೆ. ಎಲ್‌ಟಿ ಗ್ರಾಹಕರು ಗರಿಷ್ಠ 10,000 ರೂ. ವರೆಗೆ ಹಾಗೂ ಎಚ್‌ಟಿ ಗ್ರಾಹಕರು ಗರಿಷ್ಠ 1 ಲಕ್ಷ ರೂ. ವರೆಗೆ ಪ್ರೋತ್ಸಾಹ ಧನ/ ರಿಯಾಯಿತಿಗೆ ಅರ್ಹರಾಗುತ್ತಾರೆ.

ಈ ರಿಯಾಯಿತಿ/ ಪ್ರೋತ್ಸಾಹ ಧನ ಮೊತ್ತವನ್ನು ಮುಂದಿನ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಹೊಂದಾಣಿಕೆ ಮಾಡಲಾಗುತ್ತದೆ. ಇದು ಕೋವಿಡ್ ಸಂಕಷ್ಟದ ಪ್ರಯುಕ್ತ 2020 ಎಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ವಿದ್ಯುತ್‌ ಬಿಲ್‌ಗ‌ಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಮುಂಗಡ ಪಾವತಿಗೂ ರಿಯಾಯಿತಿ ಇದಲ್ಲದೆ 12 ತಿಂಗಳುಗಳ ವಿದ್ಯುತ್‌ ಬಿಲ್‌ ಮೊತ್ತವನ್ನು ಚೆಕ್‌/ ಡಿಮಾಂಡ್‌ ಡ್ರಾಫ್ಟ್‌/ ಯಾವುದೇ ಡಿಜಿಟಲ್‌ ವಿಧಾನದಲ್ಲಿ ಮುಂಗಡವಾಗಿ ಪಾವತಿ ಮಾಡಿದರೆ ಬಿಲ್‌ ಮೊತ್ತದ ಶೇ. 0.50ರಷ್ಟು ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ಗ್ರಾಹಕರ ಖಾತೆಗೆ ಹೊಂದಾಣಿಕೆ ಮೂಲಕ ಜಮೆ ಮಾಡಲಾಗುತ್ತದೆ.  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮೇ 7ರಂದು ಪ್ರಕಟಿಸಿದ ಕೋವಿಡ್ ಪರಿಹಾರ ಪ್ಯಾಕೇಜ್‌ನಲ್ಲಿ ಈ ವಿಷಯವನ್ನು ಉಲ್ಲೇಖೀಸಿದ್ದು, ಅದರಂತೆ ಮೆಸ್ಕಾಂ ಪ್ರಕಟನೆ ಹೊರಡಿಸಿದೆ.

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.