ಸೈನಿಕ ಹುಳು ಕಾಟಕ್ಕೆ ರೈತರು ಕಂಗಾಲು


Team Udayavani, May 30, 2020, 7:14 AM IST

sainika-hul

ನೆಲಮಂಗಲ: ಕೋವಿಡ್‌ 19 ವೈರಸ್‌ ಜೊತೆ ಮೆಕ್ಕೆಜೋಳ ಬೆಳೆದ ರೈತರಿಗೆ ಸೈನಿಕ ಹುಳುವಿನ ಕಾಟ ಶುರುವಾಗಿದೆ. ಸಣ್ಣಗಿಡಗಳಗೆ ದಾಳಿ ಮಾಡಿರುವ ಹುಳುವಿನ ನಿಯಂತ್ರಣಕ್ಕೆ ಔಷಧ ದೊರೆಯುತ್ತಿಲ್ಲ. ಅಧಿಕಾರಿಗಳು ಕೂಡ ತಮ್ಮ  ಜವಾಬ್ದಾರಿ ಮರೆತು ಬೇಜವಾಬ್ದಾರಿ ತೋರಿದ್ದಾರೆ ಎಂದು ತಾಲೂಕಿನ ರೈತರು ದೂರಿದ್ದಾರೆ.

ಸರಕಾರ ನೀಡಿದ ಮೆಕ್ಕೆಜೋಳದ ಬಿತ್ತನೆ ಬೀಜ  ಈಗಾಗಲೇ ಐದಾರು ಎಲೆಗಳಷ್ಟು ಬೆಳವಣಿಗೆಯಾಗಿದ್ದು, ಗಿಡದ ಸುಳಿಗೆ ಸೈನಿಕ ಹುಳು ಕತ್ತರಿ  ಹಾಕುತ್ತಿರುವುದರಿಂದ ರೈತರು ಬೆಳೆ ನಾಶದ ಆತಂಕದಲ್ಲಿದ್ದಾರೆ. ರೈತರ ನೆರವಿಗೆ ಬರಬೇಕಿದ್ದ ಸರ್ಕಾರ ಕೂಡ ಕೈಕಟ್ಟಿ ಕುಳಿತಿದೆ. ಎಲ್ಲ ರೈತ ಸಂಪರ್ಕ ಕೇಂದ್ರಗಳಿಗೆ ಔಷಧ ಸರಬ ರಾಜಾಗಬೇಕಿತ್ತು. ಆದರೆ ಈವರೆಗೂ ಔಷಧಿ  ಸರಬರಾಜಾಗಿಲ್ಲ ಎಂದು ರೈತರು ಆತಂಕ ವ್ಯಕ್ತ ಪಡಿಸಿದ್ದಾರೆ.

ರೈತರ ಅಲೆದಾಟ: ಸೈನಿಕ ಹುಳು ನಿಯಂತ್ರಣಕ್ಕೆ ಔಷಧಿ ಪಡೆಯಲು ಪ್ರತಿನಿತ್ಯ ರೈತ ಸಂಪರ್ಕ ಕೇಂದ್ರಕ್ಕೆ ರೈತರು ಅಲೆದಾಡು ತಿದ್ದಾರೆ. ಆದರೆ ಅಧಿಕಾರಿಗಳು ತೀವ್ರತೆಯ ಬಗ್ಗೆ ಮನವರಿಕೆ ಮಾಡಿಕೊಂಡು ಔಷಧ ತರಿಸುವ ಯತ್ನಮಾಡಿಲ್ಲ. ಕೃಷಿ ಇಲಾಖೆ ಯಿಂದ ಸೈನಿಕ ಹುಳು ನಿಯಂತ್ರಣ ಮಾಡಲು ಸಲಹೆಗಳು ಹಾಗೂ ಔಷದ ಬಗ್ಗೆ ಕರಪತ್ರ ಹಂಚಲಾಗಿದೆ. ಆದರೆ ಔಷಧ ಮಾತ್ರ ಸಿಗುತಿಲ್ಲ.

ಸೈನಿಕ ಹುಳುವಿನ ಅಪಾಯ: ಸೈನಿಕ ಹುಳು ಭಾರತದಲ್ಲಿ ಮೆಕ್ಕೆಜೋಳ, ಸಜ್ಜೆ, ಕಬ್ಬು ಬೆಳೆ ಗಳಿಗೆ ಹಾನಿ ಮಾಡುತ್ತದೆ. ಮರಿಹುಳುಗಳು ಪ್ರಮುಖವಾಗಿ ಎಳೆಗಿಡ ಹೆಚ್ಚಾಗಿ ತಿನ್ನುತ್ತವೆ. ಪ್ರೌಢ ಹೆಣ್ಣು ಪಂತಗ ಎಲೆಯ ಮೇಲೆ 100 ರಿಂದ 200  ಮೊಟ್ಟೆ ಇಡುತ್ತದೆ. ಅದರ ಆಯಸ್ಸು 36 ರಿಂದ 42 ದಿನಗಳು ಅಷ್ಟರಲ್ಲಿ ಗಿಡವನ್ನು ಸಂಪೂರ್ಣ ನಾಶ ಮಾಡಿರುತ್ತದೆ.

ಔಷಧವಿಲ್ಲ: ಸೈನಿಕ ಹುಳು ನಿಯಂತ್ರಣಕ್ಕೆ ಇಲಾಖೆ ಸೂಚಿಸಿ ರುವ ಮೇಟಾರೈಜಿ ಯಮ್‌ ರಿಲೆ, ಬ್ಯಾಸಿಲಸ್‌ ಥುರೆಂಜಿ ಯನಸಸ್‌, ಸ್ಪೈನೊಟ ರ್ಯಾಮ್‌, ಕ್ಲೊರಾಂಟ್ರಿನೀಲಿಪ್ರೋಲ್‌ ಇತ್ಯಾದಿ ಔಷಧಗಳನ್ನು ಇಲಾಖೆ ಸರಬರಾಜು  ಮಾಡುತ್ತಿಲ್ಲ. ಹೀಗಾಗಿ ರೈತರು ಪರದಾಡುತಿದ್ದಾರೆ. ಅಲ್ಲದೆ ರೈತರು ಜಾನು ವಾರಿಗೆ ಹಾಕ ಲಾಗಿರುವ ಮೆಕ್ಕೆಜೋಳದ ಹುಳುನಾಶಕ್ಕೆ ಪರ್ಯಾಯ ವಿಷಕಾರಿ ಔಷಧ ಸಿಂಪಡಣೆ ಮಾಡಲಾಗುತ್ತಿದ್ದು,

ಬೆಳೆ ನಾಶದ ಜಾನು ವಾರುಗಳಿಗೂ  ಅಪಾಯ ಎದುರಾಗಿದೆ. ನೆಲಮಂಗಲದಲ್ಲಿ 350 ಕೆ.ಜಿ.ಗಳಷ್ಟು ಮೆಕ್ಕೆ ಜೋಳದ ಬಿತ್ತನೆ ಬೀಜ ಖರೀದಿಸಿದರೆ, ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೆ.ಜಿ. ಬಿತ್ತನೆ ಬೀಜ ಖರೀದಿಯಾಗಿದೆ. ಈಗಾಗಲೇ ಶೇ.90ರಷ್ಟು ಗಿಡಗಳು ಐದಾರು  ಎಲೆಗಳಷ್ಟು ಬೆಳವಣಿಗೆಯಾಗಿದ್ದು, ಹುಳುಗಳು ಬಿದ್ದಿವೆ. ಆದರೆ ಅಧಿಕಾರಿ ಗಳು ಮಾತ್ರ ಮಾಹಿತಿಯಿಲ್ಲ ಎನ್ನುತ್ತಿದ್ದಾರೆ.

ರಾಜ್ಯದಲ್ಲಿ ಯಾವ ಭಾಗದಲ್ಲಿಯೂ ಔಷಧ ಸರಬರಾಜಿಲ್ಲ. ಹುಳುವಿನ ಸಮಸ್ಯೆ ಬಗ್ಗೆ ಮಾಹಿತಿಯಿಲ್ಲ. ಸಮಸ್ಯೆ ಎದುರಾಗಿದ್ದರೆ ಇನ್ನೂ ಎರಡು ದಿನದಲ್ಲಿ ವ್ಯವಸ್ಥೆ ಮಾಡುವ ಪ್ರಯತ್ನ ಮಾಡುತ್ತೇನೆ.
-ಸುಶೀಲಮ್ಮ, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.