ಕೋವಿಡ್ ವಾರಿಯರ್ಸ್ ಗಳ ಸೇವೆ ಅನನ್ಯ: ಸುರೇಶಗೌಡ


Team Udayavani, May 30, 2020, 6:25 PM IST

30-May-25

ಸಾಂದರ್ಭಿಕ ಚಿತ್ರ

ಬಸವನಬಾಗೇವಾಡಿ: 3 ತಿಂಗಳದಿಂದ ಮನೆ ಮಠಗಳನ್ನು ಬಿಟ್ಟು ಜೀವದ ಹಂಗು ತೊರೆದು ಜನರ ಸೇವೆಗೆ ನಿರಂತರವಾಗಿ ಸೇವೆ ಸಲ್ಲಿಸಿದ ಪೊಲೀಸ್ ಇಲಾಖೆ ಕಾರ್ಯ ಗಣನೀಯವಾಗಿದೆ ಎಂದು ಸುರೇಶಗೌಡ ಪಾಟೀಲ (ಸಾಸನೂರ) ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆ ಹೊರ ಆವರಣದಲ್ಲಿ ಪೊಲೀಸ್‌ ಇಲಾಖೆ ಸಿಬ್ಬಂದಿಗಳಿಗೆ ಆಹಾರ ಧಾನ್ಯ ಕಿಟ್‌ ವಿತರಣೆ ಮಾಡಿ ಮಾತನಾಡಿದ ಅವರು, ದೇಶಾದ್ಯಂತ ಕೋವಿಡ್ ವೈರಸ್‌ ಭೀತಿಯಿಂದ ಕೇಂದ್ರ ಸರಕಾರದ ಆದೇಶದಂತೆ ಲಾಕ್‌ಡೌನ್‌ ಅವಧಿಯಲ್ಲಿ ಘೋಷಣೆ ಮಾಡಿರುವ ಹಿನ್ನೆಲೆಯಿಂದ ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಮನೆ ಮಠ ಕುಟುಂಬದ ಸದಸ್ಯರನ್ನು ಬಿಟ್ಟು ಜೀವದ ಹಂಗು ತೊರೆದು ನಿರಂತರವಾಗಿ ಜನರ ಸೇವೆ ಮಾಡುವ ಮೂಲಕ ತಮ್ಮ ಈ ನಿಷ್ಠೆ, ದೇಶದ ಜನರು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮುಖಂಡ ಡಾ| ಬಸವರಾಜ ಅಸ್ಕಿ ಮಾತನಾಡಿ, ಕೋವಿಡ್ ವೈರಸ್‌ ವಿರುದ್ಧ ನಿರಂತರವಾಗಿ ಆರೋಗ್ಯ ಇಲಾಖೆ, ಪೌರಕಾರ್ಮಿಕರು, ಆಶಾ ಕಾರ್ಯಕರ್ತರು, ಪೊಲೀಸ್‌ ಇಲಾಖೆ ಸೇರಿದಂತೆ ಅನೇಕರು ಹೋರಾಟ ಮಾಡಿ ಜನರ ರಕ್ಷಣೆಗೆ ಮತ್ತು ಸ್ವಚ್ಛತೆಗೆ ಜನರ ನಿರಂತರವಾಗಿ ಶ್ರಮಿಸಿದ ಫಲವಾಗಿ ಇಂದು ರಾಜ್ಯದಲ್ಲಿ ಕೋವಿಡ್ ನಿಯಂತ್ರಕ್ಕೆ ತರಲು ಸಾಧ್ಯವಾಗಿದೆ ಎಂದು ಹೇಳಿದರು.

ಬಸವನಬಾಗೇವಾಡಿ ಡಿ.ವೈ. ಎಸ್‌.ಪಿ. ಶಾಂತವೀರ ಈ ಮಾತನಾಡಿ, ಕೋವಿಡ್ ವಿರುದ್ಧ ಹೋರಾಟ ಮಾಡಿದಂಥ ವಾರಿಯರ್ಗೆ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ವೈಯಕ್ತಿಕವಾಗಿ ದಿನಸಿ ಕಿಟ್‌ ಹಾಗೂ ಮಾಸ್ಕ್ ಹಂಚುವ ಮೂಲಕ ಜನಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಹೇಬಗೌಡ ಪಾಟೀಲ, ಜಿಪಂ ಸದಸ್ಯರಾದ ಕಲ್ಲಪ್ಪ ಮಟ್ಟಿ, ಸಂತೋಷ ನಾಯಕ ಸಿ.ಪಿ.ಐ ಸೋಮಶೇಖರ ಜುಟ್ಟಲ್‌, ರಾಮನಗೌಡ ನಾವದಗಿ, ಪಿ.ಎಸ್‌.ಐ. ಚಂದ್ರಶೇಖರ ಹರಕಲ್ಲ, ಬಿ.ಎಂ. ಬಸನಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.