ಎಪಿಎಂಸಿ ಮುಖ್ಯ ದ್ವಾರ ಪರಿಶೀಲನೆ


Team Udayavani, May 31, 2020, 6:57 AM IST

ಎಪಿಎಂಸಿ ಮುಖ್ಯ ದ್ವಾರ ಪರಿಶೀಲನೆ

ಶಿರಸಿ: ಕೋವಿಡ್‌ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ರೈತರ ಹಿತದೃಷ್ಟಿಯಿಂದ ಎಪಿಎಂಸಿ ಆವಾರದೊಳಗೆ ಸಾರ್ವಜನಿಕ ವಾಹನಗಳ ಅನಗತ್ಯ ಪ್ರವೇಶಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿಶ್ವನಾಥ ಹೆಗಡೆ ಶೀಗೆಹಳ್ಳಿ ತಿಳಿಸಿದ್ದಾರೆ.

ಎಪಿಎಂಸಿ ಆವಾರದೊಳಗೆ ಹೆಚ್ಚಿನ ಬಂದೋಬಸ್ತ್ ಒದಗಿಸುವ ನಿಟ್ಟಿನಲ್ಲಿ ಮೂರು ಮುಖ್ಯ ದ್ವಾರಗಳಿಗೆ ಪ್ರತ್ಯೇಕ ಗೇಟ್‌ ವ್ಯವಸ್ಥೆ ಮಾಡಲಾಗುತ್ತಿದೆ. ಟಿಆರ್‌ಸಿ ಬ್ಯಾಂಕ್‌ ಹಿಂಭಾಗ ಹಾಗೂ ಟಿಎಸ್‌ಎಸ್‌ ಪಕ್ಕದಲ್ಲಿ ಗೇಟ್‌ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಟಿಎಂಎಸ್‌ ಪಕ್ಕದಲ್ಲಿ ಗೇಟ್‌ ಅಳವಡಿಕೆ ಇನ್ನೊಂದು ವಾರದೊಳಗೆ ಅಂತ್ಯಗೊಳ್ಳಲಿದೆ.

ಎಪಿಎಂಸಿ ಆವಾರದಲ್ಲಿ ರಾತ್ರಿ ವೇಳೆ ಹೊರ ಭಾಗಗಳಿಂದ ಆಗಮಿಸಿದ ಹಾಗೂ ಖಾಸಗಿ ವಾಹನಗಳು ನಿತ್ಯ ಪಾರ್ಕಿಂಗ್‌ ಮಾಡುತ್ತಿರುವುದು ಕಂಡುಬಂದಿತ್ತು. ಖಾಸಗಿ ವಾಹನಗಳ ಮಾಲೀಕರಿಗೆ ಈಗಾಗಲೆ ನೋಟಿಸ್‌ ನೀಡಿ ಎಚ್ಚರಿಕೆ ಕೂಡ ನೀಡಲಾಗಿದೆ. ಸರ್ಕಾರದ ಆದೇಶದಂತೆ ಮೂರು ಗೇಟುಗಳ ಪೈಕಿ ಟಿಆರ್‌ಸಿ ಬ್ಯಾಂಕ್‌ ಹಿಂಬದಿಯಲ್ಲಿನ ಗೇಟ್‌ನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಬಂದ್‌ ಮಾಡಲಾಗಿದೆ. ಸಾರ್ವಜನಿಕರು ಮಾರುಕಟ್ಟೆಯ ಹೊರ ವಲಯದ ರಸ್ತೆ ಬಳಸಬೇಕೆಂದು ಮನವಿ ಮಾಡಿದ್ದಾರೆ.

ಮಾರುಕಟ್ಟೆಯೊಳಗೆ ಆಗಮಿಸುವ ಹೊರ ರಾಜ್ಯಗಳ ವಾಹನಗಳು ಟಿಎಸ್‌ಎಸ್‌ ಪಕ್ಕದ ಗೇಟ್‌ ಮೂಲಕ ಆಗಮಿಸಿ ಟಿಎಮ್‌ಎಸ್‌ ಪಕ್ಕದ ಗೇಟ್‌ ಮೂಲಕ ನಿರ್ಗಮಿಸಬೇಕು. ಹೊರ ಭಾಗಗಳಿಗಂದ ಆಗಮಿಸುವ ವಾಹನ ಚಾಲಕರು, ಕ್ಲೀನರ್‌ಗಳ ಸಂಪೂರ್ಣ ವಿವರ, ವಾಹನದ ಆಗಮನ ಹಾಗೂ ನಿರ್ಗಮನ ವೇಳೆಯನ್ನು ಗೇಟ್‌ ಬಳಿಯಲ್ಲಿರುವ ಅಧಿಕಾರಿಗಳು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ತಹಶೀಲ್ದಾರ್‌ ಎಂ.ಆರ್‌ ಕುಲಕರ್ಣಿ, ಮಾರ್ಕೆಟ್‌ ಯಾರ್ಡ್‌ ಪಿಎಸ್‌ಐ ನಾಗಪ್ಪ ಬಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಮುಖ್ಯ ಕಾರ್ಯನಿರ್ವಾಹಕಿ ವಿಜಯಲಕ್ಷ್ಮೀ ಸೇರಿದಂತೆ ಎಪಿಎಂಸಿ ಸದಸ್ಯರು, ಅಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.