ಜಿಲ್ಲೆಯಲ್ಲಿ ಮತ್ತೆ 3 ಕೋವಿಡ್‌ 19 ಪ್ರಕರಣ ಪತ್ತೆ!


Team Udayavani, May 31, 2020, 7:12 AM IST

bng rural patte

ನೆಲಮಂಗಲ/ಆನೇಕಲ್‌: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 15ಕ್ಕೇರಿದೆ. ಶನಿವಾರ ಆನೇಕಲ್‌ನಲ್ಲಿ 2 ಹಾಗೂ ನೆಲಮಂಗಲ ದಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಈವರೆಗೂ ಸೋಂಕಿನಿಂದ ಒಬ್ಬ ಮಹಿಳೆ ಮೃತಪಟ್ಟಿದ್ದರೆ, 6 ಸೋಂಕಿತರು ಚೇತರಿಸಿಕೊಂಡಿ ದ್ದಾರೆ. 8 ಪ್ರಕರಣಗಳ ಸಕ್ರಿಯವಾಗಿವೆ. ಸದ್ಯ ತಾಲೂಕಿನ 18 ವರ್ಷದ ಯುವಕನಿಗೆ ಸೋಂಕು ತಗುಲಿದ್ದು ಆತನ ಪ್ರಯಾಣದ ಮಾಹಿತಿ ಕಲೆಹಾಕಲಾಗುತ್ತಿದೆ.

ಈತ ಬಾಣಸವಾಡಿಯ ಚಿಕ್ಕಮ್ಮನ ಮನೆಗೆ 20 ದಿನಗಳ ಹಿಂದೆ ಬೆಂಗಳೂರಿನ ಮಲ್ಲತಹಳ್ಳಿಯಿಂದ ಬಂದಿದ್ದ. ಸೋಂಕಿತ ಯುವಕನಿಗೆ ವಿಕ್ಟೋರಿ ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಜನರನ್ನು ತಾಲೂಕು ಸರಕಾರಿ  ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಗೆ ಒಳಪಡಿಸಲಾಗಿದೆ. ದ್ವಿತೀಯ ಸಂಪರ್ಕಿತರ ನ್ನು ಪತ್ತೆ ಹಚ್ಚಲಾಗುತಿದೆ. ಮಹಿಳೆ ನಂತರ ತಾಲೂಕಿನಲ್ಲಿ 2ನೇ ಪ್ರಕರಣವಾಗಿದ್ದು, ಜನರಲ್ಲಿ ಆತಂಕ ಎದುರಾಗಿದೆ.

ಬಾಣಸವಾಡಿ ಗ್ರಾಮ ಸೀಲ್‌ಡೌನ್‌: ಜಿಲ್ಲೆಯ ಗಡಿ ಗ್ರಾಮ ಬಾಣಸವಾಡಿಯಲ್ಲಿ 200 ಮನೆಗಳಿದ್ದು, ತಹಶೀಲ್ದಾರ್‌ ನೇತೃತ್ವದಲ್ಲಿ ಔಷಧಿ ಸಿಂಪಡಣೆ ಮಾಡಿ ಗ್ರಾಮ ಸೀಲ್‌ ಡೌನ್‌ ಮಾಡಲಾಗಿದೆ. ಅಗತ್ಯ ವಸ್ತುಗಳ ಪೂರೈಕೆಗೆ ಸೋಲದೇವನಹಳ್ಳಿ ಗ್ರಾಪಂಗೆ ವಹಿಸಲಾಗಿದ್ದು, ನಿಗಾಕ್ಕೆ ಅಧಿಕಾರಿಗಳ ತಂಡ ರಚಿಸಲಾಗಿದೆ.

ಕಂಟಕವಾದ ಹೊರ ಜಿಲ್ಲೆಗಳ ಸಂಪರ್ಕ: ಗ್ರಾಮಾಂತರ ಜಿಲ್ಲೆ ನಾಲ್ಕು ಪ್ರಕರಣವಿದ್ದರೂ ಕೆಂಪುವಲಯಕ್ಕೆ ಹೊಳಪಟ್ಟಿತ್ತು. ನಂತರದ ದಿನಗಳಲ್ಲಿ ಹೊಸಕೋಟೆ,ದೊಡ್ಡಬಳ್ಳಾಪುರ, ದೇವನಹಳ್ಳಿ,ನೆಲಮಂಗಲದಲ್ಲಿ ತಬ್ಲಿ , ಮಹಾರಾಷ್ಟ,  ಬೆಂಗಳೂರಿನ ಲಿಂಕ್‌ನಿಂದ ದಿನೆ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗು  ತ್ತಿದ್ದು, ಹಳ್ಳಿಗಳ ಜನರಿಗೆ ನಡುಕ ಸೃಷ್ಟಿಸಿದೆ.

ಬಾಣಸವಾಡಿ ಗ್ರಾಮದಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ 18 ವರ್ಷದ ಯುವಕನಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಂಪರ್ಕಿತರನ್ನು ಕ್ವಾರಂಟೈನ್‌ಗೊಳಿಸಲಾಗಿದೆ. ಗ್ರಾಮವನ್ನು  ಸೀಲ್‌ಡೌನ್‌ ಮಾಡಲಾಗಿದೆ.
-ಶ್ರೀನಿವಾಸ್‌, ತಹಶೀಲ್ದಾರ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.