
ನರೇಗಾ: ನಿಗದಿತ ಗುರಿ ಸಾಧನೆಗೆ ಸಂಸದ ಸೂಚನೆ
Team Udayavani, May 31, 2020, 7:41 AM IST

ಹಾಸನ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ(ನರೇಗಾ) ಯೋಜನೆಯ ಕಾಮಗಾರಿಗಳನ್ನು ವಾರ್ಷಿಕ ಗುರಿಗೆ ಅನುಗುಣವಾಗಿ ಆಯಾ ತಿಂಗಳ ಪ್ರಗತಿ ಸಾಧಿಸಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಪಿಡಿಒಗಳಿಗೆ ಸೂಚನೆ ನೀಡಿದರು. ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ನರೇಗಾ ಹಾಸನ ತಾಲೂಕಿನ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮಳೆಗಾಲ ಪ್ರಾರಂಭವಾಗಿರುವುದರಿಂದ ಕೆರೆ ಕಾಮಗಾರಿ ಹೊರತುಪಡಿಸಿ ಉದ್ಯೋಗ ಖಾತರಿ ಯೋಜನೆಯಡಿ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ತ್ವರಿತಗೊಳಿಸಬೇಕು ಎಂದರು.
ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ವಂಚಿತರಾದ ಗ್ರಾಮಸ್ಥರಿಗೆ ಕೆಲಸ ನೀಡಬೇಕು ಎಂದು ಪ್ರಜ್ವಲ್ ರೇವಣ್ಣ ಸೂಚಿಸಿದರು. ಜಿಪಂ ಸಿಇಒ ಬಿ.ಎ. ಪರಮೇಶ್ ಮಾತನಾಡಿ ನರೇಗಾ ಯೋಜನೆಯಲ್ಲಿ ಕೊಟ್ಟಿಗೆ ನಿರ್ಮಾಣ, ಬದು ನಿರ್ಮಾಣ, ಕೃಷಿಹೊಂಡ, ನೀರು ಕಾಲುವೆ ನಿರ್ಮಾ ಣದ ಕೆಲಸ ಕೈಗೊಳ್ಳಬೇಕು ಪಿಡಿಒಗಳಿಗೆ ನಿರ್ದೇಶಿಸಿದರು.
ಕೋರಂ ಇಲ್ಲದ ಸಭೆ ಕಾನೂನು ಬಾಹಿರ: ಹಾಸನ ಜಿಪಂ ಸಾಮಾನ್ಯ ಸಭೆ ಅಥವಾ ವಿಶೇಷ ಸಭೆಯಲ್ಲಿ ಕೋರಂ ಇಲ್ಲದೇ ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವುದು ಕಾನೂನು ಬಾಹಿರ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದಿಟಛಿ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಭಿನ್ನಾಭಿ ಪ್ರಾಯ ನಿವಾರಿಸಿಕೊಂಡು ಹೊಂದಾಣಿಕೆ ಯಿಂದ ಹೋಗಬೇಕು ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.