ರಸ್ತೆ ಕಾಮಗಾರಿಗೆ ಭೂಮಿಪೂಜೆ
Team Udayavani, May 31, 2020, 1:10 PM IST
ರಾಣಿಬೆನ್ನೂರ: ಪ್ರಧಾನಿ ಮೋದಿಯವರ ಜನಪರ ಕಾರ್ಯದಿಂದ ಎರಡನೇ ಬಾರಿಗೆ ಎರಡನೇ ವರ್ಷಕ್ಕೆ ಕೇಂದ್ರ ಸರ್ಕಾರ ಪಾದಾರ್ಪಣೆ ಮಾಡುತ್ತಿದೆಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಕುದರಿಹಾಳ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆಯಡಿ 10ಲಕ್ಷ ರೂ.ಗಳ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದಅವರು, ಗ್ರಾಮ ಅಭಿವೃದ್ಧಿಯಾದಲ್ಲಿ ದೇಶ ಅಭಿವೃದ್ಧಿ ಪತದತ್ತ ಸಾಗಲು ಸಾಧ್ಯವಾಗಲಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಸದಸ್ಯೆ ಪಾರಮ್ಮ ಲಮಾಣಿ, ಜಿಪಂ ಸದಸ್ಯ ಮಾರುತಿ ರಾಠೊಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಪಿಡಿಓ ರಂಗಪ್ಪ ಕೊರಕಲಿ, ಮಂಜುನಾಥ ಓಲೇಕಾರ, ಬಸವರಾಜ ಹುಲ್ಲತ್ತಿ, ವಿಶ್ವನಾಥ ಪಾಟೀಲ, ದೀಪಕ ಹರಪನಹಳ್ಳಿ, ರಾಘವೇಂದ್ರ ಕುಲಕರ್ಣೀ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.