ನಮ್ಮಲ್ಲಿ ಲಕ್ಷ್ಮಣ ರೇಖೆ ದಾಟುವವರು ಯಾರೂ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ


Team Udayavani, May 31, 2020, 2:10 PM IST

ನಮ್ಮಲ್ಲಿ ಲಕ್ಷ್ಮಣ ರೇಖೆ ದಾಟುವವರು ಯಾರೂ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ

ಮೈಸೂರು: ನಮ್ಮ ಸರಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ನಮ್ಮಲ್ಲಿ ಲಕ್ಷ್ಮಣ ರೇಖೆ ದಾಟುವವರು ಯಾರೂ ಇಲ್ಲ. ಸರ್ಕಾರ ಮೂರೂವರೆ ವರ್ಷ ಸ್ಥಿರವಾಗಿರುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಆಂತರಿಕ ಕಚ್ಚಾಟದಿಂದ ಸರ್ಕಾರ ಬೀಳುತ್ತದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿದರು. ಆಂತರಿಕ ಕಚ್ಚಾಟ ಏನು ಅಂತ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಆಂತರಿಕ ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ ಎನ್ನುವುದೂ ಗೊತ್ತಿದೆ ಎಂದರು.

ಬಿಜೆಪಿ ಶಾಸಕರ ಪ್ರತ್ಯೇಕ ಸಭೆ ವಿಚಾರವಾಗಿ ಮಾತನಾಡಿದ ಅವರು, ಶಾಸಕರು ಸಭೆ ಮಾಡಿದ್ದು ತಪ್ಪು. ಕೆಲವರಿಗೆ ಸಣ್ಣ ಪುಟ್ಟ ಅಪೇಕ್ಷೆಗಳು ಇರುತ್ತವೆ. ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಅದನ್ನು ಕೇಳುವ ರೀತಿ ಸರಿಯಾಗಿರಬೇಕು. ನೇರವಾಗಿ ಮುಖ್ಯಮಂತ್ರಿಯವರ ಜತೆ ಕುಳಿತು ಮಾತನಾಡಬೇಕು.  ತಮ್ಮ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.