ಬೆಂಬಲ ಬೆಲೆಯಂತೆ ಭತ್ತ ಖರೀದಿಸಿ
Team Udayavani, May 31, 2020, 5:47 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಲ್ ಭತ್ತಕ್ಕೆ 1815ರೂ. ದರ ನಿಗದಿಪಡಿಸಿದಂತೆ ಭತ್ತ ಖರೀದಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವರ್ತಕರಲ್ಲಿ ಮನವಿ ಮಾಡಿದ್ದಾರೆ.
ಮಾರುಕಟ್ಟೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಕಡಿಮೆ ಬೆಲೆಯಲ್ಲಿ ರೈತರಿಂದ ಭತ್ತ ಖರೀದಿಸಲಾಗುತ್ತಿದೆ. ಆದರೆ, ರೈತರನ್ನು ಉತ್ತೇಜಿಸಲು ಮತ್ತು ನಷ್ಟದಿಂದ ಪಾರು ಮಾಡಲು ವರ್ತಕರು ನಿಗದಿಗೊಳಿಸಲಾಗಿರುವ ಕನಿಷ್ಠ ಬೆಂಬಲ ಬೆಲೆಯಂತೆಯೇ ಭತ್ತ ಖರೀದಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.