ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕು: ಇಂದು 187 ಕೋವಿಡ್ -19 ಸೋಂಕಿತರು ಪತ್ತೆ


Team Udayavani, Jun 1, 2020, 5:59 PM IST

ರಾಜ್ಯದಲ್ಲಿ ಕೋವಿಡ್ ತ್ರಿಶತಕ: ಇಂದು ಕೋವಿಡ್ -19 ಸೋಂಕಿತರು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಹೊಸ 187 ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.

ಇಂದಿನ ಸೋಂಕಿತರ ಪಟ್ಟಿಯಲ್ಲಿ ಹೆಚ್ಚಿನ ಪಾಲು ಕರಾವಳಿ ಜಿಲ್ಲೆ ಉಡುಪಿಯದ್ದು. ಇಲ್ಲಿ ಒಂದೇ ದಿನ 73 ಹೊಸ ಪ್ರಕರಣಗಳು ದೃಢವಾಗಿದೆ. ಮಹಾರಾಷ್ಟ್ರ ಮೂಲದಿಂದ ಬಂದ 32 ಪ್ರಕರಣ ಗಳು, ದುಬೈನಿಂದ ಬಂದ ಮೂವರಿಗೆ ಸೋಂಕು ದೃಢವಾಗಿದ್ದರೆ, 38 ಪ್ರಕರಣಗಳ ಸೋಂಕು ಮೂಲ ಇನ್ನೂ ಪತ್ತೆಯಾಗಿಲ್ಲ.

ಬೆಂಗಳೂರು ನಗರದಲ್ಲಿ 28 ಪ್ರಕರಣಗಳು, ಕಲಬುರಗಿಯಲ್ಲಿ 24 ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದೆ. ಕಳೆದೆರಡು ದಿನಗಳಲ್ಲಿ ಭಾರಿ ಸಂಖ್ಯೆಯ ಸೋಂಕಿತರನ್ನು ಕಂಡಿದ್ದ ಯಾದಗಿರಿಯಲ್ಲಿ ಇಂದು ಯಾವುದೇ ಸೋಂಕು ಪ್ರಕರಣ ದೃಢಪಡದೇ ಇರುವುದು ಸಮಾಧಾನಕರವಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಇಂದು 15 ಹೊಸ ಪ್ರಕರಣಗಳು ದೃಢವಾಗಿದ್ದು, ಹಾಸನದಲ್ಲಿ 16 ಪ್ರಕರಣ ಪತ್ತೆಯಾಗಿದೆ. ಬೀದರ್ ನಲ್ಲಿ ಎರಡು, ಚಿಕ್ಕಬಳ್ಳಾಪುರ ಐದು, ದಕ್ಷಿಣ ಕನ್ನಡ ನಾಲ್ಕು, ವಿಜಯಪುರ ಒಂದು, ಬಾಗಲಕೋಟೆ, ಧಾರವಾಡದಲ್ಲಿ ತಲಾ ಎರಡು, ಶಿವಮೊಗ್ಗಒಂಬತ್ತು, ಬಳ್ಳಾರಿ ಮೂರು, ಕೋಲಾರ, ಹಾವೇರಿ ಮತ್ತು ರಾಮನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

ರಾಜ್ಯದಲ್ಲಿಅನ್ಯರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಹಾರಾಷ್ಟ್ರ ರಾಜ್ಯದಿಂದ ಬರುತ್ತಿರುವವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಮಾಣ ಹೆಚ್ಚಿದೆ.

ರಾಜ್ಯದಲ್ಲಿಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.