ಸೊಂಟ, ಕಾಲು ಸುಭದ್ರ


Team Udayavani, Jun 2, 2020, 4:54 AM IST

sonta-yoga

ಯೋಗದಲ್ಲಿ, ಪಶ್ಚಿಮೋತ್ತಾಸನ ಬಹಳ ಮುಖ್ಯ. ಏಕಕಾಲಕ್ಕೆ ಸೊಂಟ, ಬೆನ್ನು ಹಾಗೂ ಶಿರದ ಭಾಗವನ್ನು ಕ್ರಿಯಾಶೀಲವಾಗಿಡುವ ಆಸನವಿದು. ಈ ಆಸನ ಹಾಕುವಾಗ ಉಸಿರನ್ನು ಎಳೆದುಕೊಳ್ಳುವ, ನಂತರ ಬಿಡುವ ಕ್ರಮವನ್ನು  ಸರಿಯಾಗಿ ಹೃದಯರಾಗ ತಿಳಿದುಕೊಳ್ಳಬೇಕು. 

ಮೊದಲು ಕೈಯನ್ನು ಭುಜದ ಭಾಗಕ್ಕಿಂತ ಸ್ವಲ್ಪ ಮೇಲೆತ್ತಿ. ನಂತರ ಸೊಂಟವನ್ನು ಮುಂದಕ್ಕೆ ಬಾಗಿಸಿ, ಕಾಲಿನ ಬೆರಳು, ಪಾದವನ್ನು ಹಿಡಿದುಕೊಳ್ಳಬೇಕು. ಮುಂದಕ್ಕೆ ಬಾಗುವಾಗ ಉಸಿರನ್ನು ಬಿಡುತ್ತಾ ಹೊಟ್ಟೆ ಖಾಲಿ ಮಾಡಿಕೊಳ್ಳಬೇಕು.  ಪಾದವನ್ನು ಮುಟ್ಟುವ ಪ್ರಕ್ರಿಯೆ ಇದೆಯಲ್ಲ, ಇದು ಬಹಳ ಕಷ್ಟದ್ದು. ಹಾಗಾಗಿ, ಆರಂಭದಲ್ಲಿ ಪಾದ ಮುಟ್ಟಲು ಆಗದೇ ಇದ್ದರೆ, ಮಂಡಿಯನ್ನು ಎರಡೂ ಕೈಯಲ್ಲಿ ಹಿಡಿಯಬಹುದು. ಈ ರೀತಿ ಮಾಡುವಾಗ ಮೊಣಕೈ ನೇರವಾಗಿರಬೇಕು.  ಬೆನ್ನು, ಸೊಂಟ ನೋವು ಇರುವಾಗ ಈ ಆಸನ ಮಾಡಬಾರದು.

ಇದೇ ರೀತಿ ವಕ್ರಾಸನ ಮಾಡುವುದರಿಂದ, ಸೊಂಟ ಹಾಗೂ ಬೆನ್ನು ನೋವಿನಿಂದ ಪಾರಾಗಬಹುದು. ಮೊದಲು ಪದ್ಮಾಸನದಲ್ಲಿ ಕುಳಿತು ಉಸಿರನ್ನು ಎಳೆದು, ಬಿಡುವ ಕ್ರಿಯೆ ಮಾಡಿ. ಆನಂತರ, ಎರಡೂ ಕಾಲುಗಳನ್ನು ಮುಂದೆ ಚಾಚಿ ಬಲಗೈಯನ್ನು ಬೆನ್ನಹಿಂದೆ ಇಡಿ. ಬಲಗಾಲನ್ನು ಎಡಗಾಲ ತೊಡೆಯ ಪಕ್ಕದಲ್ಲಿ ತಂದು ನಿಲ್ಲಿಸಿ. ಕತ್ತನ್ನು ಬಲಭಾಗಕ್ಕೆ ತಿರುಗಿಸಿ. ನಂತರ ಎಡಗೈಯನ್ನು ಬಲಗಾಲಿನ ಪಕ್ಕದಲ್ಲಿ ಊರಿ. ಎಷ್ಟು ಹೊತ್ತು ಸಾಧ್ಯವೋ ಅಷ್ಟು ಹೊತ್ತು ಹೀಗೇ ಕುಳಿತಿರಿ. ಹೀಗೆ ಮಾಡಿದರೆ, ಕೈ, ಕಾಲು, ಸೊಂಟದ ಭಾಗದಲ್ಲಿ ರಕ್ತದ ಚಲನೆ ಚೆನ್ನಾಗಿ ಆಗುತ್ತದೆ. ಬೆನ್ನಹುರಿ ಬಲವಾಗುತ್ತದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.