ಕ್ವಾರಂಟೈನ್‌ ನಿಯಮ ಬದಲಿಸಿ ಅಪಾಯಕ್ಕೆ ಆಹ್ವಾನ: ಖಾದರ್‌


Team Udayavani, Jun 2, 2020, 8:19 AM IST

ಕ್ವಾರಂಟೈನ್‌ ನಿಯಮ ಬದಲಿಸಿ ಅಪಾಯಕ್ಕೆ ಆಹ್ವಾನ: ಖಾದರ್‌

ಮಂಗಳೂರು: ಕೋವಿಡ್ ನಿಯಂತ್ರಣದಲ್ಲಿ ವಿಫ‌ಲವಾಗಿರುವ ರಾಜ್ಯ ಸರಕಾರ ಈಗ ಕ್ವಾರಂಟೈನ್‌ಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಗಳಿಗೆ ಕೋವಿಡ್ ಹರಡುವ ಯೋಜನೆ ರೂಪಿಸಿದಂತಿದೆ. ಕೋವಿಡ್ ಸೋಂಕು ರಾಜ್ಯದಲ್ಲಿ ಗಂಭೀರ ಸ್ವರೂಪ ತಾಳುವ ಎಲ್ಲ ಸೂಚನೆಗಳಿವೆ ಎಂದು ಶಾಸಕ ಹಾಗೂ ಮಾಜಿ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಸಂಪೂರ್ಣ ಲಾಕ್‌ಡೌನ್‌ ಇದ್ದ ಸಂದರ್ಭ ಹೊರ ರಾಜ್ಯ, ವಿದೇಶಗಳಿಂದ ಬರುವವರಿಗೆ ಆರಂಭದಲ್ಲಿ 28 ದಿನ ಮತ್ತೆ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿತ್ತು. 2 ಬಾರಿ ತಪಾಸಣೆ ವ್ಯವಸ್ಥೆ ಇತ್ತು. ಆಗ ಕೋವಿಡ್ ಸೋಂಕು ಬೇಗ ಪತ್ತೆಯ ಜತೆಗೆ ಹರಡುವಿಕೆಯೂ ನಿಯಂತ್ರಣದಲ್ಲಿತ್ತು. ಹೊಸ ಮಾರ್ಗಸೂಚಿ ಪ್ರಕಾರ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌, ಸೋಂಕಿನ ಗುಣ ಲಕ್ಷಣವಿದ್ದಲ್ಲಿ ಮಾತ್ರವೇ ತಪಾಸಣೆ. ಈ ಮಾರ್ಗಸೂಚಿ ಅನುಸರಿಸಿದರೆ ಸೋಂಕು ರಾಜ್ಯದಲ್ಲಿ ಗಂಭೀರ ಸ್ವರೂಪ ತಾಳಲಿದೆ ಎಂದು ಎಚ್ಚರಿಸಿದರು. ಹೊಸ ಮಾರ್ಗಸೂಚಿಯನ್ನು ಪುನರ್‌ ವಿಮರ್ಶೆ ಮಾಡುವಂತೆಯೂ ಆಗ್ರಹಿಸಿದರು.

ಸಚಿವರು, ಸಂಸದರು ಮೌನ
ಕೋವಿಡ್ ಸೋಂಕಿನ ಆರಂಭದ ದಿನಗಳಲ್ಲಿ ಪ್ರತಿದಿನ ಸಭೆ ನಡೆಸುತ್ತಿದ್ದ ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಈಗ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೋವಿಡ್ ಕ್ಕೆ ವಿಶೇಷಾಧಿಕಾರಿಯಾಗಿ ನೇಮಕ ಗೊಂಡಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್ಲಿದ್ದಾರೆಂಬುದೇ ತಿಳಿದಿಲ್ಲ. ಒಟ್ಟಿನಲ್ಲಿ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ ಎಂದು ಯು.ಟಿ. ಖಾದರ್‌ ಹೇಳಿದರು.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.