ಕುಕನೂರು; ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಉತ್ತಮ ಮಳೆ


Team Udayavani, Jun 2, 2020, 12:19 PM IST

ಕುಕನೂರು; ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಉತ್ತಮ ಮಳೆ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಹರಿದಿವೆ. ಕೊಪ್ಪಳ ತಾಲೂಕಿನ ಕೆಲವು ಹೋಬಳಿಯಲ್ಲಿ ತುಂತುರು ಹನಿಯಾಗಿದ್ದು, ಗಂಗಾವತಿ ಹಾಗೂ ಕುಷ್ಟಗಿಯಲ್ಲಿ ಮೋಡ ಕವಿದ ವಾತಾವರಣವಿತ್ತು.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ರೈತಾಪಿ ವರ್ಗವು ಕೃಷಿ ಚಟುವಟಿಕೆಯಲ್ಲಿ ಖುಷಿಯಿಂದಲೇ ತೊಡಗಿಕೊಂಡಿದೆ. ಉತ್ತಮ ಮಳೆಗಳ ನಿರೀಕ್ಷೆಯಲ್ಲಿಯೇ ಬಿತ್ತನೆಗೆ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ವಿವಿಧ ಹೋಬಳಿಗಳಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಸುರಿದಿದ್ದು, ರೈತರು ಭೂಮಿ ಹಸನ ಮಾಡಿಕೊಂಡಿದ್ದಾರೆ. ಯಲಬುರ್ಗಾ ಭಾಗ ಹೆಸರು ಬಿತ್ತನೆ ಕಾರ್ಯ ನಡೆದಿವೆ. ಇನ್ನೂ ಸೋಮವಾರ ಕುಕನೂರು ತಾಲೂಕಿನ ಚಿಕ್ಕೇನಕೊಪ್ಪ, ಬಿನ್ನಾಳ, ಭಟಪ್ಪನಹಳ್ಳಿ, ಯರೆ ಹಂಚಿನಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು ರೈತರಲ್ಲಿ ಖುಷಿ ಮೂಡಿಸಿದೆ.

ಇನ್ನು ಕೊಪ್ಪಳ ತಾಲೂಕಿನ ವಿವಿಧ ಹೋಬಳಿಯಲ್ಲಿ ಜಿನುಗು ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟವೂ ಜೋರಾಗಿತ್ತು. ಆದರೆ ಅಂತಹ ದೊಡ್ಡ ಮಟ್ಟದ ಮಳೆಯಾಗಿಲ್ಲ. ಇನ್ನೂ ಗಂಗಾವತಿ, ಕನಕಗಿರಿ, ಕುಷ್ಟಗಿ ತಾಲೂಕು ವ್ಯಾಪ್ತಿಯಲ್ಲೂ ಸಂಜೆ ಮೋಡ ಕವಿದ ವಾತಾವರಣವಿದ್ದರೆ ಕೆಲವು ಗ್ರಾಮಗಳಲ್ಲಿ ತುಂತುರು ಮಳೆಯಾಗಿವೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.